ಸಿಡಿ ಪ್ರಕರಣ: ಅಂತಿಮ ವರದಿ ಸಲ್ಲಿಸದಂತೆ ಹೈಕೋರ್ಟ್​ ಸೂಚನೆ

ಬೆಂಗಳೂರು: ಮಾಜಿ ಸಚಿವ ರಮೇಶ್​​ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರವಾಗಿ ಇಂದು ರಾಜ್ಯ ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯಿತು. ಪ್ರಕರಣದ ತನಿಖೆಗೆ ಎಸ್​ಐಟಿ ರಚನೆಯನ್ನು ಪ್ರಶ್ನಿಸಿರುವ ಸಂತ್ರಸ್ತ ಯುವತಿಯ ಅರ್ಜಿಯೂ ಸೇರಿದಂತೆ 5 ಅರ್ಜಿಗಳ ವಿಚಾರಣೆ ನ್ಯಾಯಾಲಯದ ಮುಂದಿದ್ದು, ತನಿಖೆಯ ಅಂತಿಮ ವರದಿ ಸಲ್ಲಿಸದಂತೆ ಮಧ್ಯಂತರ ಆದೇಶವನ್ನು ಮುಂದುವರಿಸಲಾಯಿತು. ಯುವತಿ ಪರ ಸುಪ್ರೀಂ ಕೋರ್ಟ್ ವಕೀಲೆ ಇಂದಿರಾ ಜೈಸಿಂಗ್ ಹಾಜರಾದರೆ, ರಮೇಶ್ ಜಾರಕಿಹೊಳಿ ಪರ ಹಿರಿಯ ವಕೀಲ ಸಿ‌.ವಿ.ನಾಗೇಶ್ ಹಾಜರಾದರು. ಸರ್ಕಾರದ ಪರವಾಗಿ ಹಾಜರಾದ ಎಜಿ ಪ್ರಭುಲಿಂಗ ನಾವದಗಿ … Continue reading ಸಿಡಿ ಪ್ರಕರಣ: ಅಂತಿಮ ವರದಿ ಸಲ್ಲಿಸದಂತೆ ಹೈಕೋರ್ಟ್​ ಸೂಚನೆ