More

    ಜಾರಕಿಹೊಳಿ ವಿರುದ್ಧದ ಅತ್ಯಾಚಾರ ಕೇಸ್​ನ ತನಿಖಾಧಿಕಾರಿ ಬದಲು!

    ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ದಾಖಲಿಸಿರುವ ಅತ್ಯಾಚಾರ ಕೇಸ್​ನ ತನಿಖಾಧಿಕಾರಿ ಬದಲಾಗಿದ್ದಾರೆ.

    ಈ ಹಿಂದೆ ಕಬ್ಬನ್‌ಪಾರ್ಕ್​ ಪೊಲೀಸ್​ ಠಾಣೆ ಇನ್​ಸ್ಪೆಕ್ಟರ್ ಮಾರುತಿ ತನಿಖೆ ನಡೆಸುತ್ತಿದ್ದರು. ಪ್ರಕರಣದ ತನಿಖೆ ನಡೆಸಲು ಎಸಿಪಿ‌ ಕವಿತಾ ಅವರನ್ನು ನೇಮಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ಆದೇಶ ಹೊರಡಿಸಿದ್ದಾರೆ. ಸಂಚಾರಿ ಎಸಿಪಿಯಾಗಿರುವ ನೂತನ ತನಿಖಾಧಿಕಾರಿ ಕವಿತಾ, ವಿಚಾರಣೆಗೆ ಹಾಜರ್ ಆಗುವಂತೆ ಯುವತಿಗೆ ನೋಟಿಸ್ ನೀಡಿದ್ದಾರೆ.

    ಇತ್ತ ಸಿಡಿ ಲೇಡಿ ಪ್ರಕರಣವನ್ನ 1ನೇ ಎಸಿಎಂಎಂ ಕೋರ್ಟ್​ಗೆ ವರ್ಗಾವಣೆಯಾಗಿದ್ದು, ಇಂದು ಮಧ್ಯಾಹ್ನ ಕೋರ್ಟ್​ಗೆ ಸಿಡಿ ಲೇಡಿ ಬರುವ ಸಾಧ್ಯತೆ ಇದೆ.

    ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

    ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

    ಬೆಳಗಾವಿ ಇಂದು ರಮೇಶ್ ಜಾರಕಿಹೊಳಿ ಭೇಟಿ? 60ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಬೆಂಬಲಿಗರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts