ಮಹಾನಾಯಕನನ್ನು ಕೆಣಕಿದ ರಾಜ್ಯ ಬಿಜೆಪಿ: ‘ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿದೆಯೇ?’

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಿಡಿ ರಾದ್ದಾಂತ ಪ್ರಕರಣ ಘಳಿಗೆಗೊಂದು ತಿರುವು ತೆಗೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋದಲ್ಲಿ ಇದ್ದಾಳೆ ಎನ್ನಲಾದ ಯುವತಿ ತನ್ನ ಸಹೋದರನೊಂದಿಗೆ ಮಾತನಾಡಿರುವ ಆಡಿಯೋ ಇಂದು ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದಾಳೆ. ಇದೇ ವಿಚಾರ ಇಟ್ಟುಕೊಂಡು ಯುವತಿ ಮಹಾನಾಯಕನ ಹೆಸರು ಬಹಿರಂಗ ಮಾಡಿದ್ದಾಳೆ, ಇವಾಗ ಅವರೇನು ಹೇಳುತ್ತಾರೆ ಎಂದು ರಾಜ್ಯ ಬಿಜೆಪಿ ಘಟಕ ಟ್ವಿಟ್ ಮಾಡುವ ಮೂಲಕ ಕೆಣಕಿದೆ. ಆಡಿಯೋದಲ್ಲಿ ಏನಿದೆ? ಯುವತಿ … Continue reading ಮಹಾನಾಯಕನನ್ನು ಕೆಣಕಿದ ರಾಜ್ಯ ಬಿಜೆಪಿ: ‘ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿದೆಯೇ?’