ಅಶ್ಲೀಲ ಸಿಡಿ ಪ್ರಕರಣ: ಕೊನೆಗೂ ದೂರು ನೀಡಿದ ರಮೇಶ್ ಜಾರಕಿಹೊಳಿ, ದೂರಿನಲ್ಲಿ ಏನಿದೆ?

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕೊನೆಗೂ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ಬೆಂಬಲಿಗ ನೆಲಮಂಗಲದ ಮಾಜಿ ಶಾಸಕ ಎಂವಿ ನಾಗರಾಜ್ ಅವರ ಮೂಲಕ ಒಂದು ಪುಟದ ಕೈ ಬರಹದ ದೂರು ನೀಡಿರುವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿಯಲ್ಲಿರುವುದು ನಾನಲ್ಲ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲಿಯೇ ಲೈಂಗಿಕ ನಿರಾಸಕ್ತಿ ಬಂದುಬಿಟ್ಟಿದೆ… ಅಪರಾಧಿ ಪ್ರಜ್ಞೆ ಕಾಡ್ತಿದೆ, ಏನು ಮಾಡಲಿ? ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ ನನ್ನನ್ನು … Continue reading ಅಶ್ಲೀಲ ಸಿಡಿ ಪ್ರಕರಣ: ಕೊನೆಗೂ ದೂರು ನೀಡಿದ ರಮೇಶ್ ಜಾರಕಿಹೊಳಿ, ದೂರಿನಲ್ಲಿ ಏನಿದೆ?