ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ವಿಚಾರವಾಗಿ ಯುವತಿಯ ಪೋಷಕರು ನೇರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಎಸ್ಐಟಿ ವಿಚಾರಣೆ ಎದುರಿಸಿ ಹೊರ ಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿಯ ಸಹೋದರ, ಡಿಕೆಶಿ ಅವರೇ ನನ್ನ ಅಕ್ಕನನ್ನು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ನನ್ನ ಅಕ್ಕನನ್ನು ಮುಂದೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಡಿಕೆಶಿ ಅವರೇ ದುಡ್ಡು ಕೊಟ್ಟು ನನ್ನ ಅಕ್ಕನನ್ನು ಗೋವಾಕ್ಕೆ ಕಳಿಸಿದ್ದರು ಎಂದು ಆರೋಪಿಸಿದರು. ಯುವತಿಯ ತಂದೆ ಪ್ರಕಾಶ್ … Continue reading ನಮ್ಮ ಮಗಳನ್ನು ಒತ್ತೆಯಾಳಾಗಿಟ್ಟುಕೊಂಡು ಡಿಕೆ ಶಿವಕುಮಾರ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸಿಡಿ ಲೇಡಿ ಪೋಷಕರು!
Copy and paste this URL into your WordPress site to embed
Copy and paste this code into your site to embed