ಸಿಡಿ ರಾಜಕಾರಣವೇ ರಾಜ್ಯಕ್ಕೆ ಕಳಂಕ: ಕೆ.ಎಸ್​ ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗದಲ್ಲಿ‌ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಿಡಿ ರಾಜಕಾರಣದ ಬಗ್ಗೆ ಹೇಳಿಕೆ ನೀಡಿದ್ದು ಅದು ರಾಜ್ಯಕ್ಕೆ ಕಳಂಕ ಎಂದಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಸಿಡಿ ರಾಜಕಾರಣ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಕೆಟ್ಟ ಪದ್ಧತಿ. ರಮೇಶ್ ಜಾರಕಿಹೊಳಿ ನನ್ನ ಬಳಿ ಹಲವು ಸಿಡಿಗಳಿವೆ ಎಂದು ಹೇಳಿದ್ದಾರೆ. ಇಂತಹ ದುಷ್ಕೃತ್ಯ ರಾಜ್ಯದಲ್ಲಿ ನಡೆಯಬಾರದು. ಇಂತಹ ಕೆಲಸ ಮಾಡುವವರ ವಿರುದ್ಧ ಮುಖ್ಯಮಂತ್ರಿಯವರು ಕ್ರಮ ಕೈಗೊಳ್ಳಬೇಕು. ಸಿಬಿಐ ತನಿಖೆಯಾದರೆ ತಪ್ಪಿತಸ್ಥರು ಯಾರು ಎಂಬುದು ತಿಳಿಯುತ್ತದೆ. ಹೀಗಾಗಿ ಸಿಬಿಐ ತನಿಖೆ ಮಾಡಿಸಬೇಕು’ ಎಂದಿದ್ದಾರೆ. ಇನ್ನು … Continue reading ಸಿಡಿ ರಾಜಕಾರಣವೇ ರಾಜ್ಯಕ್ಕೆ ಕಳಂಕ: ಕೆ.ಎಸ್​ ಈಶ್ವರಪ್ಪ