ನಿರಾಣಿ vs ಯತ್ನಾಳ್ | ತಾಕತ್ತಿದ್ರೆ ನಿರಾಣಿ ಸಿ.ಡಿ ಹೊರತರಲಿ; ಸವಾಲೆಸೆದ ಯತ್ನಾಳ್
ವಿಜಯಪುರ: ಸಚಿವ ಮುರುಗೇಶ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಧ್ಯೆ ಇದೀಗ ಸಿ.ಡಿ ವಾರ್ ಶುರುವಾಗಿದೆ. ಇಂದು(ಜ.07) ಬೆಳಗ್ಗೆಯಷ್ಟೇ ಸಚಿವ ನಿರಾಣಿ ವಿಜಯಪುರ ನಗರ ಶಾಸಕ ಯತ್ನಾಳ ವಿರುದ್ದ ವಾಗ್ದಾಳಿ ನಡೆಸಿದ್ದರು. ಸಚಿವ ನಿರಾಣಿ ಮಾತನಾಡುತ್ತಾ, ಸಿಡಿ ವಿಚಾರವೆಲ್ಲ ನಮಗೆ ಗೊತ್ತಿಲ್ಲ. ದಿನದ 24 ಗಂಟೆ ಜನರ ಸೇವೆ ಮಾಡಲು ಸಮಯವೇ ಸಿಗಲ್ಲ. ಅಂಥದರಲ್ಲಿ ನಾವೆಲ್ಲಿ ಸಿ.ಡಿ ಮಾಡೋದು. ಅದೇನಿದ್ದರು ಅವರದ್ದೇ ವಿಚಾರ. ಹಾಗಿದ್ದವರು ಸ್ಟೇ ತರಬೇಕಿತ್ತು ಎಂದಿದ್ದರು. ಇದೀಗ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ … Continue reading ನಿರಾಣಿ vs ಯತ್ನಾಳ್ | ತಾಕತ್ತಿದ್ರೆ ನಿರಾಣಿ ಸಿ.ಡಿ ಹೊರತರಲಿ; ಸವಾಲೆಸೆದ ಯತ್ನಾಳ್
Copy and paste this URL into your WordPress site to embed
Copy and paste this code into your site to embed