ಇಡೀ ದೇಶದ ಅಶ್ರುತರ್ಪಣದ ನಡುವೆ ಜನರಲ್​ ಬಿಪಿನ್​ ರಾವತ್​ ಅಂತ್ಯಕ್ರಿಯೆ

ನವದೆಹಲಿ: ಭಾರತದ ಸೇನಾ ಪಡೆಗಳ ಮುಖ್ಯಸ್ಥರಾಗಿದ್ದ ಜನರಲ್​ ಬಿಪಿನ್​ ರಾವತ್​ ಅವರ ಅಂತ್ಯಸಂಸ್ಕಾರವು ಶುಕ್ರವಾರ ಸಂಜೆಯ ವೇಳೆಗೆ ದೆಹಲಿ ಕಂಟೋನ್​ಮೆಂಟಿನಲ್ಲಿರುವ ಬ್ರಾರ್​ ಸ್ಕ್ವೇರ್​ ಕ್ರೆಮೆಟೋರಿಯಂನಲ್ಲಿ ನಡೆಯಿತು. ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್​ ದುರಂತದಲ್ಲಿ ಮೃತಪಟ್ಟ ಜನರಲ್​ ರಾವತ್​ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಅವರ ಅಂತ್ಯಕ್ರಿಯೆಯನ್ನು ಒಂದೇ ಜಾಗದಲ್ಲಿ ನೆರವೇರಿಸಲಾಯಿತು. ಅವರ ಚಿತೆಗೆ ಪುತ್ರಿಯರಾದ ಕ್ರಿತಿಕಾ ಮತ್ತು ತಾರಿಣಿ ಅಗ್ನಿಶಾಸ್ತ್ರ ಮಾಡಿದರು. ಇಡೀ ದೇಶವೇ ಶೋಕದಲ್ಲಿ ಮುಳುಗಿ ಚೀಫ್​ ಆಫ್​ ಡಿಫೆನ್ಸ್​ ಸ್ಟಾಫ್​(ಸಿಡಿಎಸ್​) ಜನರಲ್​ ಬಿಪಿನ್​ ರಾವತ್​​ … Continue reading ಇಡೀ ದೇಶದ ಅಶ್ರುತರ್ಪಣದ ನಡುವೆ ಜನರಲ್​ ಬಿಪಿನ್​ ರಾವತ್​ ಅಂತ್ಯಕ್ರಿಯೆ