ಇಡೀ ದೇಶದ ಅಶ್ರುತರ್ಪಣದ ನಡುವೆ ಜನರಲ್ ಬಿಪಿನ್ ರಾವತ್ ಅಂತ್ಯಕ್ರಿಯೆ
ನವದೆಹಲಿ: ಭಾರತದ ಸೇನಾ ಪಡೆಗಳ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರ ಅಂತ್ಯಸಂಸ್ಕಾರವು ಶುಕ್ರವಾರ ಸಂಜೆಯ ವೇಳೆಗೆ ದೆಹಲಿ ಕಂಟೋನ್ಮೆಂಟಿನಲ್ಲಿರುವ ಬ್ರಾರ್ ಸ್ಕ್ವೇರ್ ಕ್ರೆಮೆಟೋರಿಯಂನಲ್ಲಿ ನಡೆಯಿತು. ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಜನರಲ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆಯನ್ನು ಒಂದೇ ಜಾಗದಲ್ಲಿ ನೆರವೇರಿಸಲಾಯಿತು. ಅವರ ಚಿತೆಗೆ ಪುತ್ರಿಯರಾದ ಕ್ರಿತಿಕಾ ಮತ್ತು ತಾರಿಣಿ ಅಗ್ನಿಶಾಸ್ತ್ರ ಮಾಡಿದರು. ಇಡೀ ದೇಶವೇ ಶೋಕದಲ್ಲಿ ಮುಳುಗಿ ಚೀಫ್ ಆಫ್ ಡಿಫೆನ್ಸ್ ಸ್ಟಾಫ್(ಸಿಡಿಎಸ್) ಜನರಲ್ ಬಿಪಿನ್ ರಾವತ್ … Continue reading ಇಡೀ ದೇಶದ ಅಶ್ರುತರ್ಪಣದ ನಡುವೆ ಜನರಲ್ ಬಿಪಿನ್ ರಾವತ್ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed