ಕಟ್ಟಡ ಕಾರ್ಮಿಕರಿಂದ ಸಂಭ್ರಮಾಚರಣೆ

blank

ವಿಜಯವಾಣಿ ಸುದ್ದಿಜಾಲ ಕುಂದಾಪುರ

ಅರ್ಜಿ ಸಲ್ಲಿಸಿದ ಬಳಿಕವೂ ಮೂರು ವರ್ಷದಿಂದ ಬಾಕಿಯಿರುವ ಶೈಕ್ಷಣಿಕ ಧನಸಹಾಯ ವಿತರಣೆಗೆ ಕ್ರಮವಹಿಸುವಂತೆ ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸಿರುವ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ಕುಂದಾಪುರ ಘಟಕವು ಕೂಡಲೇ ತೀರ್ಪು ಜಾರಿಗೊಳಿಸುವಂತೆ ಆಗ್ರಹಿಸುವುದರ ಜತೆಗೆ ಸೋಮವಾರ ವಿಜಯೋತ್ಸವ ಆಚರಿಸಿತು.

ಸಂಘದ ಗೌರವಾಧ್ಯಕ್ಷ ಚಿಕ್ಕ ಮೊಗವೀರ ಗಂಗೊಳ್ಳಿ, ಕೋಶಾಧಿಕಾರಿ ಚಂದ್ರಶೇಖರ ವಿ, ಕಾರ್ಯದರ್ಶಿ ಸುಧೀರ್ ಕುಮಾರ್, ಶಶಿಕಾಂತ್ ಕೆ.ಎಸ್, ರಹೆಮಾನ್, ಅಣ್ಣಪ್ಪ ಅಬ್ಬಿಗುಡ್ಡಿ, ರಾಘವೇಂದ್ರ ದೋಣಿಮನೆ, ರತ್ನಾಕರ ಆಚಾರ್, ಡಿವೈಎಫ್‌ಐ ಮುಖಂಡ ಗಣೇಶ್ ದಾಸ್, ಎಸ್‌ಎಫ್‌ಐ ಸಂಚಾಲಕಿ ರಿತಿಕಾ ಉಪಸ್ಥಿತರಿದ್ದರು.

ಶಿವರಾಮ ಶೆಟ್ಟಿ ಸ್ಮರಣಾರ್ಥ ದಿನಸಿ ವಿತರಣೆ

 

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…