ಅಮಿತಾಭ್, ಚಿರಂಜೀವಿ… ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಯಾರೆಲ್ಲಾ ಸೆಲೆಬ್ರಿಟಿಗಳು ಬಂದ್ರು..?
ಅಯೋಧ್ಯೆ: ಇಂದು ರಾಮಮಂದಿರದಲ್ಲಿ ನಡೆಯುತ್ತಿರುವ ಪ್ರಾಣಪ್ರತಿಷ್ಠೆ ಸಮಾರಂಭಕ್ಕೆ ಅಯೋಧ್ಯೆ ನಗರವೆಲ್ಲ ವಧುವಿನಂತೆ ಸಿಂಗಾರಗೊಂಡಿದೆ. ದೂರದರ್ಶನ ಮತ್ತು ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ಲಕ್ಷಾಂತರ ಜನರು ಸಮಾರಂಭವನ್ನು ಲೈವ್ ಆಗಿ ವೀಕ್ಷಿಸುತ್ತಿದ್ದಾರೆ. ಈ ಸಮಾರಂಭದ ಮರುದಿನವೇ ಈ ದೇವಾಲಯವನ್ನು ಸಾರ್ವಜನಿಕರಿಗೆ ತೆರೆಯಲಾಗುತ್ತದೆ. ಪ್ರಾಣಪ್ರತಿಷ್ಠೆಗೆ ದೇಶದ ವಿವಿಧ ಭಾಗಗಳಿಂದ ಉಡುಗೊರೆಗಳನ್ನು ಕಳುಹಿಸಲಾಗಿದೆ. ರಾಮಮಂದಿರದಲ್ಲಿ ಮಗುವಿನ ರೂಪದ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳಲು ದೇಶ ಮತ್ತು ಪ್ರಪಂಚದಾದ್ಯಂತ ಭಕ್ತರು ಅಯೋಧ್ಯೆಗೆ ಆಗಮಿಸುತ್ತಿದ್ದು, ಯಾರೆಲ್ಲಾ ಸೆಲೆಬ್ರಿಟಿಗಳು ಬಂದಿದ್ದಾರೆ ನೋಡಿ… ನಟರಾದ ಅಮಿತಾಬ್ ಬಚ್ಚನ್, ರಾಮ್ ಚರಣ್, ಅನುಪಮ್ … Continue reading ಅಮಿತಾಭ್, ಚಿರಂಜೀವಿ… ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಯಾರೆಲ್ಲಾ ಸೆಲೆಬ್ರಿಟಿಗಳು ಬಂದ್ರು..?
Copy and paste this URL into your WordPress site to embed
Copy and paste this code into your site to embed