ಅಮಿತಾಭ್, ಚಿರಂಜೀವಿ… ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಯಾರೆಲ್ಲಾ ಸೆಲೆಬ್ರಿಟಿಗಳು ಬಂದ್ರು..?

  ಅಯೋಧ್ಯೆ: ಇಂದು ರಾಮಮಂದಿರದಲ್ಲಿ ನಡೆಯುತ್ತಿರುವ ಪ್ರಾಣಪ್ರತಿಷ್ಠೆ ಸಮಾರಂಭಕ್ಕೆ ಅಯೋಧ್ಯೆ ನಗರವೆಲ್ಲ ವಧುವಿನಂತೆ ಸಿಂಗಾರಗೊಂಡಿದೆ. ದೂರದರ್ಶನ ಮತ್ತು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲಕ್ಷಾಂತರ ಜನರು ಸಮಾರಂಭವನ್ನು ಲೈವ್ ಆಗಿ ವೀಕ್ಷಿಸುತ್ತಿದ್ದಾರೆ. ಈ ಸಮಾರಂಭದ ಮರುದಿನವೇ ಈ ದೇವಾಲಯವನ್ನು ಸಾರ್ವಜನಿಕರಿಗೆ ತೆರೆಯಲಾಗುತ್ತದೆ. ಪ್ರಾಣಪ್ರತಿಷ್ಠೆಗೆ ದೇಶದ ವಿವಿಧ ಭಾಗಗಳಿಂದ ಉಡುಗೊರೆಗಳನ್ನು ಕಳುಹಿಸಲಾಗಿದೆ. ರಾಮಮಂದಿರದಲ್ಲಿ ಮಗುವಿನ ರೂಪದ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳಲು ದೇಶ ಮತ್ತು ಪ್ರಪಂಚದಾದ್ಯಂತ ಭಕ್ತರು ಅಯೋಧ್ಯೆಗೆ ಆಗಮಿಸುತ್ತಿದ್ದು, ಯಾರೆಲ್ಲಾ ಸೆಲೆಬ್ರಿಟಿಗಳು ಬಂದಿದ್ದಾರೆ ನೋಡಿ… ನಟರಾದ ಅಮಿತಾಬ್ ಬಚ್ಚನ್, ರಾಮ್ ಚರಣ್, ಅನುಪಮ್ … Continue reading ಅಮಿತಾಭ್, ಚಿರಂಜೀವಿ… ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಯಾರೆಲ್ಲಾ ಸೆಲೆಬ್ರಿಟಿಗಳು ಬಂದ್ರು..?