ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ; ಸಚಿವರ ಪತ್ನಿ ಸೇರಿ ಇಬ್ಬರ ಸಾವು!
ಉತ್ತರಕನ್ನಡ: ಅಂಕೋಲಾ ಬಳಿ ಸೋಮವಾರ ಸಂಭವಿಸಿ ಕಾರು ಅಪಘಾತದಲ್ಲಿ ಕೇಂದ್ರ ಸಚಿವರ ಪತ್ನಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಕೇಂದ್ರ ಆಯುಷ್ ಇಲಾಖೆ ರಾಜ್ಯ ಸಚಿವ ಶ್ರೀಪಾದ ನಾಯಕ ಅವರ ವಾಹನ ಅಂಕೋಲಾ ಕಂಚಿನಬೈಲ್ ಬಳಿ ಸೋಮವಾರ ಅಪಘಾತಕ್ಕೊಳಗಾಗಿದೆ. ಸಚಿವರಿಗೆ ತೀವ್ರ ಗಾಯಗಳಾಗಿದ್ದು, ಸಚಿವರ ಆಪ್ತ ಕಾರ್ಯದರ್ಶಿ ದೀಪಕ್ ರಾಮದಾದ ಗೂಮೆ ಮೃತಪಟ್ಟಿದ್ದಾರೆ. ಯಲ್ಲಾಪುರದ ಚಂದಗುಳಿ ಗಂಟೆ ಗಣಪತಿ ದೇವಸ್ಥಾನಕ್ಕೆ ಸೋಮವಾರ ಕುಟುಂಬ ಸಮೇತ ಆಗಮಿಸಿದ್ದ ಶ್ರೀಪಾದ ನಾಯಕ ಅವರು ಗಣಹವನ ನೆರವೇರಿಸಿದ್ದರು. ನಂತರ ವಿವಿಧ ದೇವಸ್ಥಾನಗಳಿಗೆ ಭೇಟಿ … Continue reading ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ; ಸಚಿವರ ಪತ್ನಿ ಸೇರಿ ಇಬ್ಬರ ಸಾವು!
Copy and paste this URL into your WordPress site to embed
Copy and paste this code into your site to embed