ಲಿಂಗಾಯತರಿಗೆ ಸ್ಥಾನಮಾನ, ಕಾಂಗ್ರೆಸ್ಗೆ ಕೇಂದ್ರ ಸಚಿವ ನಾರಾಯಣಸ್ವಾಮಿ ಸವಾಲು
ಬೆಂಗಳೂರು: ವ್ಯವಸ್ಥಿತ ಅಪಪ್ರಚಾರದ ಮೂಲಕ ವೀರಶೈವ-ಲಿಂಗಾಯತರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟಲು ಪ್ರತಿಪಕ್ಷ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದೇ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ನೀಡಲಿರುವ ಸ್ಥಾನಮಾನ ಏನೆಂಬುದು ಸ್ಪಷ್ಟಪಡಿಸಲಿ ಎಂದು ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಸವಾಲೆಸೆದರು. ಪಕ್ಷದ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಬಗ್ಗೆ ಕಾಂಗ್ರೆಸ್ ಆಂತರಿಕ, ಬಹಿರಂಗ ಚರ್ಚೆ ನಡೆಸಿದೆಯೇ ಹೊರತು ವೀರಶೈವ-ಲಿಂಗಾಯತರಿಗೆ ಈ ಹುದ್ದೆ ಕೊಡುವ ಬಗ್ಗೆ ಚರ್ಚಿಸಿಲ್ಲ, … Continue reading ಲಿಂಗಾಯತರಿಗೆ ಸ್ಥಾನಮಾನ, ಕಾಂಗ್ರೆಸ್ಗೆ ಕೇಂದ್ರ ಸಚಿವ ನಾರಾಯಣಸ್ವಾಮಿ ಸವಾಲು
Copy and paste this URL into your WordPress site to embed
Copy and paste this code into your site to embed