ದೇಶವಿರೋಧಿ ಚಟುವಟಿಕೆಗಳಲ್ಲಿ ಕಾಂಗ್ರೆಸ್​ ಕೈವಾಡವಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಧಾರವಾಡ: ಎರಡ್ಮೂರು ರಾಜ್ಯಕ್ಕೆ ಮಾತ್ರ ಕಾಂಗ್ರೆಸ್ ಸಿಮೀತವಾಗಿರುವುದರಿಂದ ತನ್ನ ಅಸ್ತಿತ್ವ ಕಳೆದುಕೊಂಡಿದ್ದಲ್ಲದೇ, ಮಾನಸಿಕ ಸ್ಥಿಮಿತವನ್ನೂ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅನಾವಶ್ಯಕವಾಗಿ ಗೊಂದಲ ನಿರ್ಮಾಣ ಮಾಡುತ್ತಿದ್ದಾರೆ. ದೇಶ ವಿರೋಧ ಚಟುವಟಿಕೆಗಳ ಹಿಂದೆ ಕಾಂಗ್ರೆಸ್ ಕೈವಾಡ ಇದೆ, ಇದಕ್ಕೆ ಪುಷ್ಟಿ ನೀಡುವಂತೆ ಕಾಶ್ಮೀರ ಗಲಭೆಯಿಂದ ಹಿಡಿದು ಇಂದಿನ ಹಿಂಸಾಚಾರಗಳೇ ಸಾಕ್ಷಿ ಎಂದರುಅನ್ನೋ ಸುದ್ದಿ ಬರುತ್ತಿದೆ ಕಾಶ್ಮೀರ ಗಲಭೆ ಇರಬಹುದು, ಪಾಕ್​ಗೆ ಹೋಗಿ ಪಾಕ್‌ಗೆ ಹೋಗಿ ಕೈ ನಾಯಕರು ಹೇಳಿಕೆ … Continue reading ದೇಶವಿರೋಧಿ ಚಟುವಟಿಕೆಗಳಲ್ಲಿ ಕಾಂಗ್ರೆಸ್​ ಕೈವಾಡವಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ