ದಲಿತ ಸಿಎಂ ಆಗ್ತೇನೆ ಅಂತ ಕನಸು ಕಾಣೋನು ಹುಚ್ಚ…!: ಅದಕ್ಕೆ ಕಾರಣವೂ ಹೇಳಿದ್ರು ಸಚಿವ ಎ.ನಾರಾಯಣಸ್ವಾಮಿ
ಆನೇಕಲ್: ದಲಿತ ಸಿಎಂ ಅನ್ನೋ ಚರ್ಚೆ ಕೇವಲ ರಾಜಕೀಯ ತೆವಲಿಗೆ ಮಾತ್ರ ಮಾಡುತ್ತಾರೆ. ನಿಜವಾಗಿಯೂ ದಲಿತ ಸಿಎಂ ಆಗುತ್ತೇನೆ ಅಂತ ಕನಸು ಕಾಣುವವನು ಹುಚ್ಚ ಎಂದು ಕೇಂದ್ರ ಸಚಿವ ಎ ನಾರಾಯಣ ಸ್ವಾಮಿ ಹೇಳಿದ್ದಾರೆ. ಆನೇಕಲ್ಲಿನ ಸಾಯಿರಾಮ್ ಕಾಲೇಜಿನಲ್ಲಿ ನಡೆದ ಸಾಯಿರಾಮ್ ಕಾಲೇಜಿನ ಪದವಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಲಿತ ಸಿಎಂ ಯಾಕೆ ಆಗುವುದಿಲ್ಲ ಅನ್ನುವುದಕ್ಕೆ ಈ ದೇಶದಲ್ಲಿ ಬಹಳಷ್ಟು ಉದಾಹರಣೆ ಇದೆ ಎಂದರು. ಸಂವಿಧಾನ ಬರೆದ ಡಾ. ಬಿ ಆರ್ ಅಂಬೇಡ್ಕರ್ ರವರಿಗೆ … Continue reading ದಲಿತ ಸಿಎಂ ಆಗ್ತೇನೆ ಅಂತ ಕನಸು ಕಾಣೋನು ಹುಚ್ಚ…!: ಅದಕ್ಕೆ ಕಾರಣವೂ ಹೇಳಿದ್ರು ಸಚಿವ ಎ.ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed