ಸೆಂಟ್ರಲ್ ವಿಸ್ಟಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್​ ಗ್ರೀನ್​ ಸಿಗ್ನಲ್​

ನವದೆಹಲಿ: ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ಟಾ ಯೋಜನೆಯ ಕುರಿತು ಅನೇಕ ಆಕ್ಷೇಪಗಳನ್ನು ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಮಂಗಳವಾರ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ಯೋಜನೆಯನ್ನು ಮುಂದುವರಿಸಲು ಕೇಂದ್ರ ಸರ್ಕಾರಕ್ಕೆ ಅನುಮೋದನೆ ನೀಡಿದೆ. ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್​, ದಿನೇಶ್​ ಮಹೇಶ್ವರಿ ಮತ್ತು ಸಂಜೀವ್​ ಖನ್ನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಸೆಂಟ್ರಲ್ ವಿಸ್ಟಾ ಯೋಜನೆಯ ದಾಖಲೆಗಳನ್ನು ಅನುಮೋದಿಸಿದೆ. ಇದನ್ನೂ ಓದಿ: ಕಗ್ಗತ್ತಲಿನಲಿ ಮಂಗಳೂರಿನ ದಾರಿಮೇಲೆ ಕಂಡುಬಂದ ‘ಭೂತ’: ವಿಡಿಯೋ ವೈರಲ್​ ಡಿಡಿಎ ಕಾಯ್ದೆಯಡಿ ಕೇಂದ್ರದಿಂದ ಅಧಿಕಾರ ಚಲಾಯಿಸುವುದು ನ್ಯಾಯಸಮ್ಮತ … Continue reading ಸೆಂಟ್ರಲ್ ವಿಸ್ಟಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್​ ಗ್ರೀನ್​ ಸಿಗ್ನಲ್​