ಕೋವಿಡ್​ ವಿರುದ್ಧ ಹೋರಾಡಲು 23 ಸಾವಿರ ಕೋಟಿ ರೂ. ತುರ್ತು ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ​

ನವದೆಹಲಿ: ಕರೊನಾ ಎರಡನೇ ಅಲೆಯಿಂದ ಉಂಟಾಗಿರುವ ಸಮಸ್ಯೆಗಳು ಮತ್ತು ಕೋವಿಡ್​ 19 ನಿರ್ಮೂಲನೆಗಾಗಿ ಬರೋಬ್ಬರಿ 23 ಸಾವಿರ ಕೋಟಿ ರೂ.ಗಳ ಬಹುದೊಡ್ಡ ಪರಿಹಾರ ಪ್ಯಾಕೇಜ್​ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ಸಂಪುಟ ಪುನರಚನೆಯ ದಿನದ ಬೆನ್ನಲ್ಲೇ ಹೊಸ ಸಚಿವ ಸಂಪುಟದೊಂದಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ನಭೆಯ ಬಳಿಕ ನೂತನ ಆರೋಗ್ಯ ಸಚಿವ ಮನ್ಶುಕ್​ ಮಾಂಡವೀಯಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಕರೊನಾ ಎರಡನೇ ಅಲೆಯಲ್ಲಿ ಉಂಟಾದ ಸಮಸ್ಯೆಗಳನ್ನು ಎದುರಿಸಲು ಮತ್ತು … Continue reading ಕೋವಿಡ್​ ವಿರುದ್ಧ ಹೋರಾಡಲು 23 ಸಾವಿರ ಕೋಟಿ ರೂ. ತುರ್ತು ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ​