ಅಯೋಧ್ಯೆ ರಾಮಾಸ್ತ್ರದ ಬಳಿಕ ನಮೋ ಪೌರಾಸ್ತ್ರ! 3 ದೇಶಗಳ ಅಲ್ಪಸಂಖ್ಯಾತ ಹಿಂದುಗಳಿಗೆ ಪೌರತ್ವ

ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನನ್ನು ಪ್ರತಿಷ್ಠಾಪಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಭರವಸೆಯನ್ನು ಅನುಷ್ಠಾನಗೊಳಿಸಿದೆ. ಸಂಸತ್​ನಲ್ಲಿ ಅನುಮೋದನೆಗೊಂಡರೂ ರಾಜಕೀಯ ವಿರೋಧದಿಂದಾಗಿ ಕಳೆದ 4 ವರ್ಷದಿಂದ ಗ್ರಹಣ ಕವಿದಂತಿದ್ದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾರಿ ಆಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಸೋಮವಾರ ಅಧಿಸೂಚನೆ ಹೊರಡಿಸಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಪೌರತ್ವ ತಿದ್ದುಪಡಿ ಮಸೂದೆಯ ಭರವಸೆ ನೀಡಿತ್ತು. ಇತ್ತೀಚೆಗಷ್ಟೇ ಸಿಎಎ ವಿಚಾರ ಪ್ರಸ್ತಾಪಿಸಿದ್ದ ಕೇಂದ್ರ ಸಚಿವ … Continue reading ಅಯೋಧ್ಯೆ ರಾಮಾಸ್ತ್ರದ ಬಳಿಕ ನಮೋ ಪೌರಾಸ್ತ್ರ! 3 ದೇಶಗಳ ಅಲ್ಪಸಂಖ್ಯಾತ ಹಿಂದುಗಳಿಗೆ ಪೌರತ್ವ