ಅನಗತ್ಯ ಪ್ರಯಾಣ ಬೇಡ, ಆನ್​ಲೈನ್​ ಆಚರಿಸಿ: ಹಬ್ಬದ ಸಮಯಕ್ಕೆ ಜನರಿಗೆ ಸರ್ಕಾರದ ಸಲಹೆ

ನವದೆಹಲಿ: ಕರೊನಾ ಆತಂಕ ಇನ್ನೂ ಮರೆಯಾಗದಿರುವ​ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಮುಂಬರುವ ದಸರಾ ಹಬ್ಬದ ಸಂದರ್ಭದಲ್ಲಿ ಮುನ್ನೆಚ್ಚರಿಕೆಗಳೊಂದಿಗೆ ಹಬ್ಬ ಆಚರಿಸಿ ಎಂದು ಆಗ್ರಹಿಸಿದೆ. “ತ್ಯೋಹಾರ್​ ಭೀ, ಕೋವಿಡ್​-ಸೇಫ್​ ವ್ಯವಹಾರ್​ ಭೀ” ಎಂಬ ಘೋಷವಾಕ್ಯವನ್ನು ಪ್ರಕಟಿಸಿದೆ. ಮುಂಬರುವ ಹಬ್ಬಗಳ ವೇಳೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರಗಳಿಗೆ ಅದಾಗಲೇ ಸವಿವರ ಎಸ್​ಒಪಿ ಜಾರಿಗೊಳಿಸಿರುವ ಕೇಂದ್ರ ಆರೋಗ್ಯ ಸಚಿವಾಲಯವು, “ಅನಗತ್ಯವಾಗಿ ಪ್ರಯಾಣ ಮಾಡಬೇಡಿ. ನಿಮ್ಮ ಬಂಧುಮಿತ್ರರೊಂದಿಗೆ ಹಬ್ಬದ ಆನ್​ಲೈನ್​ ಆಚರಣೆ ಮಾಡಿ” ಎಂದು ಸಾರ್ವಜನಿಕರಿಗೆ ಸಲಹೆ ನೀಡಿದೆ. #IndiaFightsCorona: … Continue reading ಅನಗತ್ಯ ಪ್ರಯಾಣ ಬೇಡ, ಆನ್​ಲೈನ್​ ಆಚರಿಸಿ: ಹಬ್ಬದ ಸಮಯಕ್ಕೆ ಜನರಿಗೆ ಸರ್ಕಾರದ ಸಲಹೆ