ರಾಜೀವ್ ಗಾಂಧಿ ಹಂತಕರ ಬಿಡುಗಡೆ: ಆದೇಶ ಮರು ಪರಿಶೀಲಿಸಲು ಕೇಂದ್ರದಿಂದ ಸುಪ್ರೀಂಗೆ ಮೇಲ್ಮನವಿ
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದ ಎಲ್ಲ ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿರುವ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಗುರುವಾರ (ನ.17) ಮೇಲ್ಮನವಿ ಸಲ್ಲಿಸಿದೆ. ಅಪರಾಧಿಗಳಾದ ನಳಿನಿ, ಸಂತನ್, ಮುರುಗನ್, ಶ್ರೀಹರನ್, ರಾಬರ್ಟ್ ಪಯಸ್ ಮತ್ತು ರವಿಚಂದ್ರನ್ರನ್ನು ಕಳೆದ ಶುಕ್ರವಾರ (ನ.11) ಬಿಡುಗಡೆ ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಜೈಲಿನಿಂದ ಬಿಡುಗಡೆಯಾದ ಕೆಲವೇ ದಿನಗಳ ಬೆನ್ನಲ್ಲೇ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. … Continue reading ರಾಜೀವ್ ಗಾಂಧಿ ಹಂತಕರ ಬಿಡುಗಡೆ: ಆದೇಶ ಮರು ಪರಿಶೀಲಿಸಲು ಕೇಂದ್ರದಿಂದ ಸುಪ್ರೀಂಗೆ ಮೇಲ್ಮನವಿ
Copy and paste this URL into your WordPress site to embed
Copy and paste this code into your site to embed