ಅತಿ ಆಸೆ ಗತಿ ಗೆಡಿಸುತ್ತೆ… ಥಿಯೇಟರ್​ನವರಿಗೆ ಟಾಂಗ್ ಕೊಟ್ಟ ಶಿವಣ್ಣ!

ಬೆಂಗಳೂರು: ತೆಲುಗಿನ ಹಾಗೂ ಬಹುನಿರೀಕ್ಷಿತ ಪ್ಯಾನ್ ಇಂಡಿಯನ್ ಸಿನಿಮಾ ಆದ ‘RRR’ ನಾಳೆ ರಿಲೀಸ್ ಆಗಲಿದ್ದು ಇದರಿಂದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್‘ ಅನ್ನು ಚಿತ್ರಮಂದಿರಗಳಿಂದ ಎತ್ತಂಗಡಿ ಮಾಡಲಾಗುತ್ತಿದೆ ಎಂಬ ಕಿಚ್ಚು ವ್ಯಾಪಿಸುತ್ತಿದ್ದಂತೆ ನಟ ಶಿವರಾಜ್​ಕುಮಾರ್ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ಸುದ್ದಿಗೋಷ್ಠಿ ನಡೆಸಿ ವಿವಾದಕ್ಕೆ ತೆರೆ ಎಳೆಯಲು ಯ್ನತಿಸಿದರು. ಈ ಸಂದರ್ಭದಲ್ಲಿ ಮಾತಾಡಿದ ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್, ”ಥಿಯೇಟರ್ ಸಮಸ್ಯೆ ಬರುತ್ತೆ–ಹೋಗುತ್ತೆ. ಮಾತುಕತೆ ಕೆಲವು ‌ಸಲ‌ ಅಗ್ರಿಮೆಂಟ್​ನಲ್ಲಿ‌ … Continue reading ಅತಿ ಆಸೆ ಗತಿ ಗೆಡಿಸುತ್ತೆ… ಥಿಯೇಟರ್​ನವರಿಗೆ ಟಾಂಗ್ ಕೊಟ್ಟ ಶಿವಣ್ಣ!