ಅತಿ ಆಸೆ ಗತಿ ಗೆಡಿಸುತ್ತೆ… ಥಿಯೇಟರ್ನವರಿಗೆ ಟಾಂಗ್ ಕೊಟ್ಟ ಶಿವಣ್ಣ!
ಬೆಂಗಳೂರು: ತೆಲುಗಿನ ಹಾಗೂ ಬಹುನಿರೀಕ್ಷಿತ ಪ್ಯಾನ್ ಇಂಡಿಯನ್ ಸಿನಿಮಾ ಆದ ‘RRR’ ನಾಳೆ ರಿಲೀಸ್ ಆಗಲಿದ್ದು ಇದರಿಂದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್‘ ಅನ್ನು ಚಿತ್ರಮಂದಿರಗಳಿಂದ ಎತ್ತಂಗಡಿ ಮಾಡಲಾಗುತ್ತಿದೆ ಎಂಬ ಕಿಚ್ಚು ವ್ಯಾಪಿಸುತ್ತಿದ್ದಂತೆ ನಟ ಶಿವರಾಜ್ಕುಮಾರ್ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ಸುದ್ದಿಗೋಷ್ಠಿ ನಡೆಸಿ ವಿವಾದಕ್ಕೆ ತೆರೆ ಎಳೆಯಲು ಯ್ನತಿಸಿದರು. ಈ ಸಂದರ್ಭದಲ್ಲಿ ಮಾತಾಡಿದ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್, ”ಥಿಯೇಟರ್ ಸಮಸ್ಯೆ ಬರುತ್ತೆ–ಹೋಗುತ್ತೆ. ಮಾತುಕತೆ ಕೆಲವು ಸಲ ಅಗ್ರಿಮೆಂಟ್ನಲ್ಲಿ … Continue reading ಅತಿ ಆಸೆ ಗತಿ ಗೆಡಿಸುತ್ತೆ… ಥಿಯೇಟರ್ನವರಿಗೆ ಟಾಂಗ್ ಕೊಟ್ಟ ಶಿವಣ್ಣ!
Copy and paste this URL into your WordPress site to embed
Copy and paste this code into your site to embed