ಬಾಲ್ಯ ವಿವಾಹ ತಡೆಗೆ ಪರಿಣಾಮಕಾರಿ ಕೆಲಸ ಮಾಡಿ : ಜಿಲ್ಲಾಧಿಕಾರಿ ಡಾ.ಸುಶೀಲಾ ಕರೆ

blank

ವಿಜಯವಾಣಿ ಸುದ್ದಿಜಾಲ ಯಾದಗಿರಿ
ಜಿ¯್ಲೆಯಲ್ಲಿ ಬಾಲ್ಯ ವಿವಾಹ ತಡೆಯಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಜಿ¯್ಲÁಧಿಕಾರಿ ಡಾ. ಸುಶೀಲಾ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿz್ದÁರೆ.
ಜಿ¯್ಲÁಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿ¯್ಲÁ ಮಕ್ಕಳ ರP್ಷÀಣಾ ಘಟಕದ ಪ್ರಗತಿ ಪರಿಶೀಲನಾ ಸಭೆಯ ಅಧ್ಯP್ಷÀತೆ ವಹಿಸಿ ಮಾತನಾಡಿದ ಅವರು, ಜಿ¯್ಲÉಯ ಸುರಪುರ ಮತ್ತು ಹುಣಸಗಿ ಭಾಗದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಸಂಬAಧಿಸಿದ ಅಧಿಕಾರಿಗಳು ಬಾಲ್ಯ ವಿವಾಹ ತಡೆಗಟ್ಟಲು ತಂಡಗಳನ್ನು ರಚಿಸಿಕೊಂಡು ಜಾಗೃತಿ ಮೂಡಿಸುವ ಜೊತೆಗೆ ಬಾಲ್ಯ ವಿವಾಹ ಪತ್ತೆ ಹಚ್ಚುವ ಕಾರ್ಯ ಮಾಡುವಂತೆ ಅವರು ಸೂಚನೆ ನೀಡಿದರು.
ಜಿ¯್ಲÉಯ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿಯೂ ನಿರಂತರ ಜಾಗೃತಿ ಮೂಡಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ, ಶಿP್ಷÀಕರ ನೆರವನ್ನು ಪಡೆದು ಬಾಲ್ಯ ವಿವಾಹ ಗುರುತಿಸುವ ಮತ್ತು ಇದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಿರಂತರ ಮತ್ತು ವೇಗದಲ್ಲಿ ಮಾಡುವಂತೆ ಡಿಸಿ ಸೂಚನೆ ನೀಡಿದರು.
ಕಳೆದ ಐದು ವರ್ಷಗಳಲ್ಲಿ ನಡೆದ ಬಾಲ್ಯ ವಿವಾಹಗಳ ಬಗ್ಗೆ ಮತ್ತು ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾದ ಬಗ್ಗೆ ಅಂಕಿ ಅಂಶಗಳನ್ನು ಸಂಗ್ರಹಿಸಬೇಕು. ಅವರ ಆರ್ಥಿಕ- ಸಾಮಾಜಿಕ ಪರಿಸ್ಥಿತಿಗಳ ಬಗ್ಗೆ ಅಧ್ಯಯನ ನಡೆಸಬೇಕು. ಹೆಣ್ಣು ಮಕ್ಕಳ ಉಜ್ವಲ ಭವಿಷ್ಯದ ಬಗ್ಗೆ, ಕಾನೂನುಗಳ ಬಗ್ಗೆ ತಿಳಿಹೇಳಬೇಕು. ಶಾಲಾ ಮಕ್ಕಳ ಕ್ಲಬ್ ಮಾಡಿ ಅರಿವು ಮೂಡಿಸಬೇಕು.
ಜಿ¯್ಲÁ ಮಕ್ಕಳ ರP್ಷÀಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ, ಕಾಲೇಜು ಶಿP್ಷÀಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳನ್ನೊಳಗೊಂಡ ಅಧಿಕಾರಿಗಳು, ಬಾಲ್ಯ ವಿವಾಹ ತಡೆಗೆ, ಜಾಗೃತಿಗೆ, ಅಪ್ರಾಪ್ತ ಗರ್ಭಿಣಿಯರ ಪತ್ತೆಗೆ ಯೋಜನೆ ರೂಪಿಸಬೇಕು ಎಂದು ಸೂಚನೆ ನೀಡಿದರು.ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಬಾಲ್ಯ ವಿವಾಹ ತಡೆಯುವುದು ಅತಿ ಮುಖ್ಯವಾಗಿದ್ದು, ಶಿP್ಷÀಣದ ಮೂಲಕ ಅವರನ್ನು ಮುಖ್ಯ ವಾಹಿನಿಗೆ ತರುವ ಅವಶ್ಯಕತೆ ಇದೆ ಎಂದರು.
ಜಿ¯್ಲÁಧಿಕಾರಿಗಳು ಇದೇ ಸಂದರ್ಭದಲ್ಲಿ ದಮನಿತ ಮಹಿಳೆಯರ ಜಿ¯್ಲÁ ಮಟ್ಟದ ಸಭೆ, ಟ್ರಾನ್ಸ್ ಜೆಂಡರ್‌ರವರ ಜಿ¯್ಲÁ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿ ಪರಿಶೀಲಿಸಿದರು.
ಸಭೆಯಲ್ಲಿ ಜಿ¯್ಲÁ ಮಕ್ಕಳ ಕಲ್ಯಾಣ ಸಮಿತಿ ಅಧ್ಯP್ಷÀ ಹನುಮಂತರಾಯ ಕರಡಿ, ಡಿವೈಎಸ್ಪಿ ಅರುಣಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ಮಕ್ಕಳ ರP್ಷÀಣಾ ಘಟಕದ ಅಧಿಕಾರಿ ಪ್ರೇಮಮೂರ್ತಿ ಇತರರಿದ್ದರು.
—-
ಬಾಕ್ಸ್
ಉನ್ನತ ಶಿಕ್ಷಣ ಕೊಡಿಸಿ
ಪಾಲಕರು ಹೆಣ್ಣು ಮಕ್ಕಳಿಗೆ ಬೇಗನೇ ಮದುವೆ ಮಾಡುವ ಬದಲಿಗೆ ಅವರಿಗೆ ಉನ್ನತ ಶಿಕ್ಷಣ ಕೊಡಿಸಬೇಕು. ಸರ್ಕಾರ ಅನೇಕ ಸೌಲಭ್ಯಗಳು ನೀಡಿದೆ. ಅದರ ಸದುಪಯೋಗ ಪಡೆಯಬೇಕು. ಹೆಣ್ಣು ಮಕ್ಕಳು ಮನೆಗೆ ಹೊರೆ ಎಂಬ ಭಾವನೆಯಿಂದ ಪಾಲಕರು ಹೊರ ಬರಬೇಕು. ಅವರಿಗೆ ಕೂಲಿ ಕೆಲಸಕ್ಕೂ ಸಹ ಕಳಿಸಬಾರದು.
ಡಾ.ಸುಶೀಲಾ
ಡಿಸಿ, ಯಾದಗಿರಿ

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…