chain Snatching ಬ್ರಹ್ಮಾವರದಿಂದ ಸರ ಕದ್ದು ಓಡುತ್ತಿದ್ದ 5 ಖದೀಮರು ಅಂಕೋಲಾದಲ್ಲಿ Arrest

chain Snatching

ಕಾರವಾರ: ಉಡುಪಿ ಬ್ರಹ್ಮಾವರ ಬಳಿ ಸರ ಅಪಹರಣ (chain Snatching ) ಮಾಡಿಕೊಂಡು ಪರಾರಿಯಾಗುತ್ತಿದ್ದ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರದ ಐದು ಜನನ್ನು ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.
ಬ್ರಹ್ಮಾವರದಿಂದ ಉತ್ತರ ಕನ್ನಡ ಪೊಲೀಸ್ ಕಂಟ್ರೋಲ್‌ರೂಂಗೆ ಬಂದ ಮಾಹಿತಿಯನ್ನು ಆಧರಿಸಿ ಅಂಕೋಲಾ ಠಾಣೆಯ ಇನ್ಸ್ಪೆಕ್ಟರ್ ಚಂದ್ರಶೇಖರ ಮಠಪತಿ, ಪಿಸ್‌ಐ ಉದ್ದಪ್ಪ ಧರೆಪ್ಪನವರ್, ಎಎಸ್‌ಐ ಲಲಿತಾ ರಜಪೂತ ಹಾಗೂ ಸಿಬ್ಬಂದಿ ಬಾಳೆಗುಳಿಯಲ್ಲಿ ನಾಕಾಬಂಧಿ ಮಾಡಿದ್ದರು.

chain Snatching

ಮಧ್ಯಾಹ್ನ 1.30 ರ ಹೊತ್ತಿಗೆ ಮಹಾರಾಷ್ಟ್ರ ನೋಂದಣಿ ಸ್ವಿಫ್ಟ್ ಕಾರಿನಲ್ಲಿ ಬಂದ ಕಳ್ಳರು ಅಂಕೋಲಾ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎಲ್ಲ ಸರಗಳ್ಳರನ್ನು  ಬ್ರಹ್ಮಾವರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಇದನ್ನೂ ಓದಿ: https://www.vijayavani.net/conviction-for-rapist

https://youtu.be/kWYxdRLOzpE

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…