ಕೋವಿಡ್ ವಾರಿಯರ್​​ಗಳ ಸೇವೆಗೆ ‘ಚೈತನ್ಯ ಕೇಂದ್ರ’ ಆರಂಭ

ಬೆಂಗಳೂರು : ಕೋವಿಡ್ ಸೋಂಕಿತರ ಸೇವೆಯಲ್ಲಿ‌ ಹಗಲಿರುಳೆನ್ನದೇ‌ ತೊಡಗಿಸಿಕೊಂಡಿರುವ ಕೋವಿಡ್ ವಾರಿಯರ್​ಗಳ ವಿಶ್ವಾಸ ಹೆಚ್ಚಿಸುವ ಆಶಯದಿಂದ‌ ಅವರ ಸೇವೆಗೆ ಮೀಸಲಾದ ‘ಚೈತನ್ಯ ಕೇಂದ್ರ’ವನ್ನು ಬೆಂಗಳೂರಿನ ರಾಜಾಜಿನಗರದಲ್ಲಿ ಇಂದಿನಿಂದ‌ ಆರಂಭಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್‌ ಹೇಳಿದ್ದಾರೆ. ಚೈತನ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಈ ಕೇಂದ್ರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ, ದಾದಿಯರಿಗೆ, ವೈದ್ಯರಿಗೆ ಹಾಗೂ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರಿಗೆ ಸ್ವನಿಯಂತ್ರಿತ ಹವಾ (Steam) ಸೌಲಭ್ಯ, ಕಷಾಯ ಸೇವನೆ, ಹಾಗೂ ಕುಡಿಯಲು ಬಿಸಿ ನೀರನ್ನು … Continue reading ಕೋವಿಡ್ ವಾರಿಯರ್​​ಗಳ ಸೇವೆಗೆ ‘ಚೈತನ್ಯ ಕೇಂದ್ರ’ ಆರಂಭ