ಹಮಾಲಿಗಳಿಗೂ ಪ್ಯಾಕೇಜ್ ಘೋಷಿಸಿ

blank

ಚಳ್ಳಕೆರೆ: ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಜಾರಿ ಮಾಡಿರುವ ವಿಶೇಷ ಪ್ಯಾಕೇಜ್ ವ್ಯಾಪ್ತಿಗೆ ಎಪಿಎಂಸಿ ಹಮಾಲಿಗಳನ್ನು ಸೇರ್ಪಡೆ ಮಾಡಬೇಕೆಂದು ಎಐಟಿಯುಸಿ ಸಂಘಟನೆ ಕಾರ್ಯಕರ್ತರು ಸೋಮವಾರ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದರು.

blank

ಲಾಕ್‌ಡೌನ್‌ನಿಂದ ಎರಡು ತಿಂಗಳ ಕಾಲ ದಿನಗೂಲಿ ಇಲ್ಲದೆ ಹಮಾಲಿಗಳ ಜೀವನ ನಿರ್ವಹಣೆ ಕಷ್ಟವಾಗಿದೆ. ಹಮಾಲಿ ಕೆಲಸವನ್ನೇ ನಂಬಿ ಜೀವನ ನಡೆಸುತ್ತಿರುವ ಇವರೂ ಕಾರ್ಮಿಕರಾಗಿದ್ದು, ವಿಶೇಷ ಪ್ಯಾಕೇಜ್ ಅಡಿ 5 ಸಾವಿರ ಧನ ಸಹಾಯ ಮಾಡಬೇಕು ಎಂದು ಆಗ್ರಹಿಸಿ, ಶಿರಸ್ತೇದಾರ್ ಮಂಜುನಾಥ್ ಮೂಲಕ ಸರ್ಕಾರಕ್ಕೆ ಮನವಿ ವಿತರಿಸಿದರು.

ಸಂಘಟನೆ ತಾಲೂಕು ಅಧ್ಯಕ್ಷ ಕೆ.ವೀರಭದ್ರಪ್ಪ, ಪ್ರಧಾನ ಕಾರ್ಯದರ್ಶಿ ಟಿ.ತಿಪ್ಪೇಸ್ವಾಮಿ, ಟಿ.ನಿಂಗಣ್ಣ, ಎತ್ತಿನಗಾಡಿ ಕಾರ್ಮಿಕರ ಸಂಘದ ಅಧ್ಯಕ್ಷ ಗಾಡಿ ತಿಪ್ಪೇಸ್ವಾಮಿ ಮತ್ತಿತರರಿದ್ದರು.

Share This Article

ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…

ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face

Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…

ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring

Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್​ ಆಗಿದ್ದಾರೆ,…