More

    ಆಹಾರದ ಕಿಟ್ ವಿತರಣೆ

    ಚಳ್ಳಕೆರೆ: ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ವೀರಶೈವ ಕಲ್ಯಾಣ ಮಂಟಪ ಆಡಳಿತ ಮಂಡಳಿ ವತಿಯಿಂದ 250 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಣಾ ಕಾರ್ಯಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

    ನಗರಸಭಾ ಸದಸ್ಯರಾದ ಸಾವಿತ್ರಮ್ಮ, ಕೆ.ಸಿ.ನಾಗರಾಜ, ಕೆ.ವೀರಭದ್ರಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts