ಡಿ.ಕೆ.ಶಿವಕುಮಾರ್​ ಎದುರು ಸವಾಲಿನ ಹಾದಿ

| ರಾಘವ ಶರ್ಮ ನಿಡ್ಲೆ ನವದೆಹಲಿ ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲ ತಿಂಗಳುಗಳಷ್ಟೇ ಬಾಕಿ ಯಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸಮರ ತಾರಕಕ್ಕೇರು ತ್ತಿರುವ ಸಂದರ್ಭದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಜಾರಿ ನಿರ್ದೇಶನಾಲಯದ ಚಾರ್ಜ್​ಶೀಟ್ ಬಿಸಿ ತಟ್ಟಿದೆ. ಶಿವಕುಮಾರ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆಗೆ ಜಾರಿ ನಿರ್ದೇಶಾನಲಯ ಇಷ್ಟೊಂದು ಸಮಯ ತೆಗೆದುಕೊಂಡಿದ್ದು ಏಕೆ ಎಂಬುದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದ್ದರೂ, ಡಿಕೆಶಿ ರಾಜ್ಯ ಕಾಂಗ್ರೆಸ್​ನ ಭ್ರಷ್ಟಾಧ್ಯಕ್ಷ ಎಂದು ಟೀಕೆ ಮಾಡುತ್ತಿದ್ದ ಬಿಜೆಪಿ ನಾಯಕರಿಗೆ ಇದು ಮತ್ತೊಂದು ಬ್ರಹ್ಮಾಸ್ತ್ರವಾಗಿ … Continue reading ಡಿ.ಕೆ.ಶಿವಕುಮಾರ್​ ಎದುರು ಸವಾಲಿನ ಹಾದಿ