ಹಾಸನದಲ್ಲಿಂದು ಮಹಿಳಾ ದಿನಾಚರಣೆ; ಅಚ್ಚರಿ ಮೂಡಿಸಿದ ನಟ ದರ್ಶನ್​ ಆಗಮನ!

ಹಾಸನ: ನಗರದ ಸಂತೆಪೇಟೆಯಲ್ಲಿ ಭಾನುವಾರ ಏರ್ಪಡಿಸಿದ್ದ ಮಹಿಳಾ ದಿನಾಚರಣೆಗೆ ಅತಿಥಿಯಾಗಿ ಚಾಲೆಂಜಿಂಗ್​ ಸ್ಟಾರ್ ದರ್ಶನ್ ಆಗಮಿಸಿದ್ದು, ನೆರೆದಿದ್ದ ಜನರಿಗೆ ಸಂಸದ ಪ್ರಜ್ವಲ್ ರೇವಣ್ಣ, ಜಿಲ್ಲಾ ಪಂಚಾಯತ್ ಸದಸ್ಯೆ ಭವಾನಿ ರೇವಣ್ಣ ಅವರ ದರ್ಶನ ಜೊತೆ ಜೊತೆಯಾಗಿಯೇ ಆಗಿದೆ. ಈ ಸಂದರ್ಭದಲ್ಲಿ ರೇವಣ್ಣ ಅವರ ನಿವಾಸಕ್ಕೆ ದರ್ಶನ್​ ಭೇಟಿ ನೀಡಿ ಪ್ರಜ್ವಲ್​-ಭವಾನಿ ಅವರೊಂದಿಗೆ ಮಾತುಕತೆ ನಡೆಸುವ ಮೂಲಕ ಅಚ್ಚರಿಯನ್ನೂ ಮೂಡಿಸಿದರು. ಲೋಕಸಭೆ ಚುನಾವಣೆ ವೇಳೆ ಸಂಸದೆ ಸುಮಲತಾ ಪರ ಪ್ರಚಾರದಲ್ಲಿ ತೊಡಗಿಕೊಂಡು ನಿಖಿಲ್ ಸೋಲಿಗೆ ಕಾರಣವಾಗಿದ್ದ ದರ್ಶನ್ ವಿರುದ್ಧ … Continue reading ಹಾಸನದಲ್ಲಿಂದು ಮಹಿಳಾ ದಿನಾಚರಣೆ; ಅಚ್ಚರಿ ಮೂಡಿಸಿದ ನಟ ದರ್ಶನ್​ ಆಗಮನ!