ತಲೆದೋರಲಿದ್ದ ಕಾವೇರಿ ವಿವಾದ ಸದ್ಯಕ್ಕೆ ದೂರ: ಎಷ್ಟು ಟಿಎಂಸಿ ನೀರು ತಮಿಳುನಾಡಿಗೆ ಹರಿದಿದೆ?

ಚಾಮರಾಜನಗರ: ವರುಣನ ಅಬ್ಬರದ ಪರಿಣಾಮ ಉಕ್ಕಿ ಹರಿದ ಕಾವೇರಿ ತಮಿಳುನಾಡಿನ ನೀರಿನ ದಾಹ ತಣಿಸಿದ್ದಾಳೆ. ಇದರಿಂದಾಗಿ ತಲೆದೋರಲಿದ್ದ ಕಾವೇರಿ ವಿವಾದ ಸಧ್ಯಕ್ಕೆ ದೂರವಾಗಿದೆ. ಕಬಿನಿ ಹಾಗು ಕೆ.ಆರ್.ಎಸ್ ನಿಂದ ಅಪಾರ ಪ್ರಮಾಣದ ನೀರು ಬಿಟ್ಟ ಹಿನ್ನಲೆಯಲ್ಲಿ ಒಂದೇ ವಾರದಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ 33.55 ಟಿಎಂಸಿ ನೀರು ಹರಿದಿದೆ. ಕಾವೇರಿ ನದಿ ಉಕ್ಕಿ ಹರಿದ ಪರಿಣಾಮ ಹೊಗೇನಕಲ್ ಮೂಲಕ ಮೆಟ್ಟೂರು ಜಲಾಶಯಕ್ಕೆ 33.55 ಟಿಎಂಸಿ ನೀರು ಸೇರಿದೆ. ಆಗಸ್ಟ್ 7 ರಂದು ಕೇವಲ 28.99 ಟಿಎಂಸಿ ಇದ್ದ … Continue reading ತಲೆದೋರಲಿದ್ದ ಕಾವೇರಿ ವಿವಾದ ಸದ್ಯಕ್ಕೆ ದೂರ: ಎಷ್ಟು ಟಿಎಂಸಿ ನೀರು ತಮಿಳುನಾಡಿಗೆ ಹರಿದಿದೆ?