More

    ಬೈಕ್​ ಮೇಲೆ ಮಲಗಿರುವ ರೀತಿ ಮೃತ ದೇಹ ಪತ್ತೆ: ಮ.ಬೆಟ್ಟದ ರಸ್ತೆಯಲ್ಲಿ ಶಾಕಿಂಗ್​ ಘಟನೆ

    ಚಾಮರಾಜನಗರ: ತಾಳುಬೆಟ್ಟದ ಬಳಿ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ನೌಕರರೊಬ್ಬರು ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

    ಮಹದೇವಪ್ರಸಾದ್ (28) ಎಂಬವರೇ ಮೃತ ವ್ಯಕ್ತಿ. ಈತ ಮ.ಬೆಟ್ಟದಲ್ಲಿ ಪಂಪ್ ಹೌಸ್​ನಲ್ಲಿ ಅಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

    ಇದನ್ನೂ ಓದಿ: ಬಂದ್ರೆ ಬರಬೇಕು ಇಂಥಾ ಅದೃಷ್ಟ: ರಾತ್ರೋರಾತ್ರಿ 25 ಕೋಟಿ ರೂ. ಒಡೆಯನಾದ ಗಣಿಕೆಲಸಗಾರ!

    ಪತ್ನಿಯ ಊರಾದ ನಂಜನಗೂಡಿನ ತೆಳ್ಳೂರಿಗೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಅನುಮಾಸ್ಪದವಾಗಿ ಮೃತಪಟ್ಟಿದ್ದಾರೆ. ಮ.ಬೆಟ್ಟದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕರೊನಾದ ಮತ್ತೊಂದು ಕರಾಳ ಮುಖ ಬಯಲು: ಬಹುಮುಖ್ಯ ಅಂಗದ ಮೇಲೆ ದಾಳಿ ಮಾಡಲಿದೆ ವೈರಸ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts