ಚಾಮರಾಜನಗರ: ತಾಳುಬೆಟ್ಟದ ಬಳಿ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ನೌಕರರೊಬ್ಬರು ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಮಹದೇವಪ್ರಸಾದ್ (28) ಎಂಬವರೇ ಮೃತ ವ್ಯಕ್ತಿ. ಈತ ಮ.ಬೆಟ್ಟದಲ್ಲಿ ಪಂಪ್ ಹೌಸ್ನಲ್ಲಿ ಅಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ: ಬಂದ್ರೆ ಬರಬೇಕು ಇಂಥಾ ಅದೃಷ್ಟ: ರಾತ್ರೋರಾತ್ರಿ 25 ಕೋಟಿ ರೂ. ಒಡೆಯನಾದ ಗಣಿಕೆಲಸಗಾರ!
ಪತ್ನಿಯ ಊರಾದ ನಂಜನಗೂಡಿನ ತೆಳ್ಳೂರಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಅನುಮಾಸ್ಪದವಾಗಿ ಮೃತಪಟ್ಟಿದ್ದಾರೆ. ಮ.ಬೆಟ್ಟದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರೊನಾದ ಮತ್ತೊಂದು ಕರಾಳ ಮುಖ ಬಯಲು: ಬಹುಮುಖ್ಯ ಅಂಗದ ಮೇಲೆ ದಾಳಿ ಮಾಡಲಿದೆ ವೈರಸ್!