More

    ಉದ್ದಿನ ಬೆಳೆ ಹಾಳು

    ಚಾಮರಾಜನಗರ: ಈ ಬಾರಿ ಉದ್ದಿನ ಬೆಳೆ ಮಳೆ ಇಲ್ಲದೆ ಕೈ ಕೊಟ್ಟ ಪರಿಣಾಮ ನಷ್ಟ ಉಂಟಾಗಿದೆ ಎಂದು ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದ ಮಹದೇವಸ್ವಾಮಿ ಹೇಳಿದ್ದಾರೆ.

    ಬಿರುಗಾಳಿ ಮಳೆಗೆ ಬೆಳೆ ನಷ್ಟದ ಕುರಿತು ವಿಜಯವಾಣಿಯೊಂದಿಗೆ ಮಾತನಾಡಿರುವ ಅವರು, ಈ ಬಗ್ಗೆ ಬೆಳೆಯ ಸಹಾಯಧನ ನೀಡುವಲ್ಲಿ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ತುತ್ತಾಗಿ ಆರ್ಥಿಕವಾಗಿ ಕುಸಿಯುತ್ತಿದ್ದಾರೆ. ಕೆರೆ-ಕಟ್ಟೆಗಳಿಗೆ ಮುಂದಿನ ಬಾರಿಯಾದರೂ ನೀರು ತುಂಬಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ರವಹಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts