ವಿದ್ಯಾರ್ಥಿನಿ ಆರ್.ಸೌಜನ್ಯಾಗೆ ಸನ್ಮಾನ

blank

ಹನೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹನೂರು ಶೈಕ್ಷಣಿಕ ವಲಯದಲ್ಲಿ ಹೆಚ್ಚು ಅಂಕ ಪಡೆದ ಹನೂರು ತಾಲೂಕಿನ ಟಾಪರ್ ಕಂಡಯ್ಯನಪಾಳ್ಯ ಗ್ರಾಮದ ಶ್ರೀ ವಿವೇಕಾನಂದ ಶಾಲೆಯ ವಿದ್ಯಾರ್ಥಿನಿ ಆರ್.ಸೌಜನ್ಯಾ ಮನೆಗೆ ಬುಧವಾರ ಬಿಇಒ ಮಹೇಶ್ ಹಾಗೂ ಅಧಿಕಾರಿಗಳು ತೆರಳಿ ಸನ್ಮಾನಿಸಿದರು.

blank

ಈ ವೇಳೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ, ಶಿಕ್ಷಣ ಸಂಯೋಜಕರಾದ ಕಿರಣ್‌ಕುಮಾರ್, ಕಂದವೇಲು. ಚಿನ್ನಪ್ಪಯ್ಯ, ಪ್ರಾಂಶುಪಾಲ ಮಧುಸೂದನ್, ಪಾಲಕರು ಇತರರಿದ್ದರು.

Share This Article
blank

ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

Eating: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಡವಾಗಿ ಭೋಜನ ಮಾಡುತ್ತಿದ್ದಾರೆ, ಆದರೆ ವೈದ್ಯಕೀಯ ತಜ್ಞರು ಇದು…

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

blank