ಶವಸಂಸ್ಕಾರಕ್ಕೆ ತೆರಳಲು ನಿಲ್ದಾಣಕ್ಕೆ ಆಗಮಿಸಿ ಬಸ್​ ಇಲ್ಲದೇ ಕಣ್ಣೀರು ಹಾಕುತ್ತಾ ಹಿಂದಿರುಗಿದ ಮಹಿಳೆ

ಚಾಮರಾಜನಗರ: ರಾಜ್ಯಾದ್ಯಂತ ಇಂದು ಹೊರ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಿದೆ. ಆದರೆ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆಯಿಂದ ಮಾತ್ರ ಇಂದು ಹೊರ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಿಲ್ಲ. ಹಾಗಾಗಿ ಹೊರಜಿಲ್ಲೆಗಳಿಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದ ನೂರಾರು ಪ್ರಯಾಣಿಕರು ನಿರಾಶರಾಗಿ ವಾಪಸ್ ಹೋಗುವಂತಾಯ್ತು. ಇದನ್ನೂಓದಿ: ಪ್ರೀತೀಲಿ ಮೋಸ ಹೋದ ಯುವತಿಯಿಂದ ಮಾಜಿ ಲವರ್​ಗೆ 1 ಟನ್​ ಈರುಳ್ಳಿ ಗಿಫ್ಟ್​: ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ? ಜಿಲ್ಲೆಯ ಒಳಗೆ ಮಾತ್ರ ಬಸ್ ಸಂಚಾರ ಮೇ 4 ರಿಂದಲೇ ಪ್ರಾರಂಭಿಸಲಾಗಿದೆ. … Continue reading ಶವಸಂಸ್ಕಾರಕ್ಕೆ ತೆರಳಲು ನಿಲ್ದಾಣಕ್ಕೆ ಆಗಮಿಸಿ ಬಸ್​ ಇಲ್ಲದೇ ಕಣ್ಣೀರು ಹಾಕುತ್ತಾ ಹಿಂದಿರುಗಿದ ಮಹಿಳೆ