ನಾವು ಅಧಿಕಾರಕ್ಕೆ ಬಂದಲ್ಲಿ ಎಣ್ಣೆ ರೇಟ್​ ಕಡಿಮೆ ಮಾಡ್ತೀವಿ ಎಂದು ಭರವಸೆ ನೀಡಿದ ಮಾಜಿ ಸಿಎಂ

ಅಮರಾವತಿ: ದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಭರಾಟೆ ಜೋರಾಗುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಸಾಮಾನ್ಯವಾಗಿ ರಾಜಕೀಯ ಪಕ್ಷಗಳು ಜನತೆ ಬಳಿ ಮತ ಯಾಚಿಸುವಾಗ ಭಿನ್ನ-ವಿಭಿನ್ನ ಘೋಷಣೆಗಳನ್ನು ಮಾಡುತ್ತಾರೆ. ಅದಕ್ಕೆ ಪೂರಕವೆಂಬಂತೆ ಬಿಜೆಪಿಯ ಮಿತ್ರ ಪಕ್ಷ ದೇಶದ ಚುನಾವಣೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಶಿಷ್ಟ ಭರವಸೆ ನೀಡಿದೆ. ಮುಂದಿನ ಕೆಲವೇ ದಿನಗಳಲ್ಲಿ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬಂದಲ್ಲಿ ಅಗ್ಗದ ದರದಲ್ಲಿ ಗುಣಮಟ್ಟದ ಮದ್ಯ ಮಾರಾಟ ಮಾಡಲಾಗುವುದು ಎಂದು … Continue reading ನಾವು ಅಧಿಕಾರಕ್ಕೆ ಬಂದಲ್ಲಿ ಎಣ್ಣೆ ರೇಟ್​ ಕಡಿಮೆ ಮಾಡ್ತೀವಿ ಎಂದು ಭರವಸೆ ನೀಡಿದ ಮಾಜಿ ಸಿಎಂ