ನಾಯಕತ್ವವಿಲ್ಲದೆ ಕಳಾಹೀನ: 18ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ಗಾಳಿ ಸಾಧ್ಯತೆ

| ಮೃತ್ಯುಂಜಯ ಕಪಗಲ್ ಬೆಂಗಳೂರು ವಿಧಾನಸಭಾ ಚುನಾವಣೆ ಸೋಲಿನ ಆಘಾತದಿಂದ ಚೇತರಿಸಿಕೊಳ್ಳಲು ಬಯಸಿರುವ ಬಿಜೆಪಿ ರಾಜ್ಯ ನಾಯಕರಿಗೆ ಪಕ್ಷದ ವರಿಷ್ಠರ ಉಪೇಕ್ಷೆ ಮತ್ತೊಂದು ಹೊಡೆತ ನೀಡಿದೆ. ವಿಧಾನ ಮಂಡಲದ ಬಜೆಟ್ ಅಧಿವೇಶನ ಕೊನೆಯ ವಾರಕ್ಕೆ ಕಾಲಿಟ್ಟಿದ್ದು, ಉಭಯ ಸದನಗಳ ಪ್ರತಿಪಕ್ಷ ನಾಯಕ ಆಯ್ಕೆ ವಿಳಂಬವು ರಾಜ್ಯ ನಾಯಕರಿಗೆ ತಲೆಬಿಸಿಯಾಗಿದೆ. ಅತ್ತ ಆಡಳಿತ ಪಕ್ಷದ ಟೀಕೆ, ಲೇವಡಿ ಮಾಡುತ್ತಿದ್ದರೆ, ಇತ್ತ ಕಾರ್ಯಕರ್ತರಲ್ಲಿ ಉತ್ಸಾಹ ಉಡುಗಿ ಹೋಗಿದೆ. ಪ್ರತಿಪಕ್ಷ ನಾಯಕರ ಆಯ್ಕೆ ವಿಷಯದಲ್ಲಿ ಒಮ್ಮತವಿಲ್ಲ, ಗೊಂದಲವಿದೆ ಎಂದುಕೊಂಡರೂ ದೆಹಲಿ ವರಿಷ್ಠರು ನಿಷ್ಠುರ … Continue reading ನಾಯಕತ್ವವಿಲ್ಲದೆ ಕಳಾಹೀನ: 18ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ಗಾಳಿ ಸಾಧ್ಯತೆ