ಸಂಭ್ರಮದ ಆಂಜನೇಯ ಸ್ವಾಮಿ ರಥೋತ್ಸವ

Channagiri, Anjaneya Swami, Rathotsava,

ಚನ್ನಗಿರಿ: ತಾಲೂಕಿನ ವಡ್ನಾಳು ಬನ್ನಿಹಟ್ಟಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಭ್ರಮದಿಂದ ಜರುಗಿತು.

blank

ಗ್ರಾಮದೆಲ್ಲೆಡೆ ಬಾಳೆಕಂದುಗಳಿಂದ ಅಲಂಕರಿಸಲಾಗಿತ್ತು. ದೇವಸ್ಥಾನದಲ್ಲಿ ದೇವರಿಗೆ ಹೂಗಳಿಂದ ಅಲಂಕರಿಸಿ ಪೂಜೆ ನೆರವೇರಿಸಲಾಯಿತು. ರಥೋತ್ಸವದ ಅಂಗವಾಗಿ ದೇವರಿಗೆ ಅಭಿಷೇಕ, ಪುಣ್ಯಾಹ, ಅಂಕುರದರ್ಪಣ, ಅಷ್ಟವದನ ಸೇವೆ, ರಕ್ಷಾಬಂಧನ ಹಾಗೂ ಪಲ್ಲಕ್ಕಿ ಉತ್ಸವಗಳನ್ನು ನಡೆಸಲಾಯಿತು.

ದೇವರ ಕಳಸ ಸ್ಥಾಪನೆ, ಧ್ವಜಾರೋಹಣ, ನವಗ್ರಹ ಸ್ಥಾಪನೆ, ಗಜೇಂದ್ರೋತ್ಸವ ಕಾರ್ಯಕ್ರಮ ನಡೆಸಲಾಯಿತು. ರಥದ ಪೂಜೆ, ರಥಾಂಗಹೋಮ, ಬಲಿದಾನ ನಡೆಸಿ ನಂತರ ರಥೋತ್ಸವ ನಡೆಸಲಾಯಿತು. ಭಕ್ತರಿಗೆ ಪಾನಕ, ಕೋಸಂಬರಿ ಪ್ರಸಾದ ನೀಡಲಾಯಿತು.

Share This Article
blank

ಕಾಲುಗಳಲ್ಲಿ ರಕ್ತನಾಳಗಳು ಗೋಚರಿಸಲು ಕಾರಣ ಏನು ಗೊತ್ತೆ?: ಅಪಾಯದ ಬಗ್ಗೆ ಅರಿವಿರಲಿ | Visible Veins

Visible Veins: ನಿಮ್ಮ ಕಾಲುಗಳಲ್ಲಿ ಅಥವಾ ನಮ್ಮ ಅಕ್ಕಪಕ್ಕದವರ ಮನೆಯಲ್ಲಿನ ಕೆಲವರಿಗೆ ಈ ರಕ್ತನಾಳಗಳು ಗೋಚರಿಸಿರುವುದು…

ಸಾಲ ಕೊಡಬೇಡಿ.. ನಿಮಗೆ ಸಮಸ್ಯೆಗಳು ಎದುರಾಗುತ್ತವೆ! money

money : ಸಂತೋಷ ಮತ್ತು ದುಃಖಗಳಿಂದ ತುಂಬಿರುವ ಜೀವನದಲ್ಲಿ ಹಣವು ಎಲ್ಲದಕ್ಕೂ ಮೂಲ ಮೂಲ ಎಂದು…

blank