ಕುರುಬರ ಸಂಘಕ್ಕೆ ಚನ್ನೇಗೌಡ ಅಧ್ಯಕ್ಷ

blank

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ತಾಲೂಕು ಕುರುಬರ ಸಂಘದ ನೂತನ ಅಧ್ಯಕ್ಷರಾಗಿ ಕೊರಮೇಗೌಡನ ಕೊಪ್ಪಲು ಗ್ರಾಮದ ಚನ್ನೇಗೌಡ ಭಾನುವಾರ ಅವಿರೋಧವಾಗಿ ಆಯ್ಕೆಯಾದರು.

blank

ಹಂಪಾಪುರ ಕೃಷ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚನ್ನೇಗೌಡ ಅವರನ್ನು ಹೊರತುಪಡಿಸಿ ಬೇರ‌್ಯಾರು ಸ್ಪರ‌್ಸದ ಕಾರಣ ಅವಿರೋಧ ಆಯ್ಕೆ ಮಾಡಲಾಯಿತು. ಇದೇ ವೇಳೆ ನೂತನ ಅಧ್ಯಕ್ಷರನ್ನು ಅಭಿನಂದಿಸಲಾಯಿತು. ಕುರುಬರ ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಲೋಕೇಶ್, ನಿರ್ದೇಶಕ ಶಿವಮಲ್ಲು, ತಾಲೂಕು ಸಂಘದ ನಿರ್ದೇಶಕ ಮುದ್ದೇಗೌಡ, ಪ್ರಧಾನ ಕಾರ್ಯದರ್ಶಿ ಕೆ.ಆರ್.ಸಾಗರ ವಿನಯ್, ಪದಾಕಾರಿಗಳಾದ ಆರ್.ಭಾಸ್ಕರ್ ಬಿ.ಎಂ.ನಾಗರಾಜು, ಬೊಂತಗಹಳ್ಳಿ ಚಿಕ್ಕಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಬ್ಬಾ

 

Share This Article
blank

ಬೆಳಿಗ್ಗೆ ಈ ಸೂಪರ್​ ಫುಡ್​ಗಳನ್ನು ಸೇವಿಸಿ: ನಿಮ್ಮ ದೇಹದಲ್ಲಾಗುವ ಸಕಾರಾತ್ಮಕ ಬದಲಾವಣೆ ಗಮನಿಸಿ | Superfoods

Superfoods: ಸಾಮಾನ್ಯವಾಗಿ ಬೆಳಗಿನ ಸಮಯವು ದಿನಪೂರ್ತಿ ಮನಸ್ಥಿತಿಯನ್ನು ನಿರ್ಧರಿಸುತ್ತದೆ. ಎದ್ದ ತಕ್ಷಣ ನೀವು ಏನು ಮಾಡುತ್ತೀರಿ…

ರಸ್ತೆಯಲ್ಲಿ ಬಿದ್ದಿರುವ ಇಂತಹ ವಸ್ತುಗಳನ್ನು ದಾಟಿದ್ರೆ ಕೆಟ್ಟ ಸಮಯ ಆರಂಭವಾಗುತ್ತಂತೆ!: ಏನೀ ವಸ್ತುಗಳು ತಿಳಿಯಿರಿ.. | Vastu

Vastu : ರಸ್ತೆಯಲ್ಲಿ ಹಾಗಾಗ ವಿಚಿತ್ರ ವಸ್ತುಗಳು ಬಿದ್ದಿರುವುದನ್ನು ನಾವು ಗಮನಿಸುತ್ತೇವೆ. ಈ ವಸ್ತುಗಳ ಬಗ್ಗೆ…

blank