ಸಂಗಮದಲ್ಲಿಂದು ವಚನಗಾಯನ

Chanting at the confluence age

ಗುಳೇದಗುಡ್ಡ: ಬಸವಣ್ಣನವರ ಜಯಂತಿ ಅಂಗವಾಗಿ ಕೂಡಲಸಂಗಮದಲ್ಲಿ ನಡೆಯುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮದಲ್ಲಿ ಪಟ್ಟಣದ ಸಂಗೀತ ಶಿಕ್ಷಕ, ಚಂದನ ವಾಹಿನಿಯ ಗಾನಗರಡಿ ಕಲಾವಿದ ಬಸವರಾಜ ಚ. ಸಿಂದಗಿಮಠ ಹಾಗೂ ತಂಡದವರಿಂದ ಏ.29ರಂದು ಬೆಳಗ್ಗೆ 9 ಗಂಟೆಗೆ ವಚನಗಾಯನ ನಡೆಯಲಿದೆ.

blank
Share This Article
blank

ಬಿಸಾಡುವ ಮುನ್ನ ತಿಳಿಯಿರಿ Watermelon Seeds ಪವರ್​​: ಇದರಲ್ಲಿದೆ 5 ನಂಬಲಾಗದ ಆರೋಗ್ಯ ಪ್ರಯೋಜನೆಗಳು

Watermelon Seeds: ಬೇಸಿಗೆಯಲ್ಲಿ ಬಿಸಿಲು ಜೋರಾದ ತಕ್ಷಣ ದೇಹವನ್ನು ತಂಪಾಗಿಸಲು ನಾವು ಹೆಚ್ಚಾಗಿ ಕಲ್ಲಂಗಡಿಯನ್ನು ಆಶ್ರಯಿಸುತ್ತೇವೆ.…

ಈ ಗಿಡಗಳನ್ನು ಬೆಳೆಸಿದರೆ ಸಾಕು, ನಿಮ್ಮ ಮನೆಗೆ ಒಂದೇ ಒಂದು ಸೊಳ್ಳೆಯೂ ಬರುವುದಿಲ್ಲ..Plants

Plants: ಮಳೆಗಾಲ ಬಂತೆಂದರೆ ಸಾಕು ಅನೇಕ ಜನರು ತಮ್ಮ ಮನೆಯಂಗಳದಲ್ಲಿ ವಿವಿಧ ಗಿಡಗಳನ್ನ ನೆಡಲು ಪ್ರಾರಂಭಿಸುತ್ತಾರೆ.…

blank