ಕರೊನಾತಂಕ: ಮತ್ತೆ ಗಡಿಗಳಲ್ಲಿ ಚೆಕ್​ಪೋಸ್ಟ್​! ಈ ರಾಜ್ಯಗಳಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ!

ಬೆಂಗಳೂರು : ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಜನರಿಗೆ 72 ಗಂಟೆಗಳೊಳಗೆ ಪಡೆದ ನೆಗೆಟಿವ್​ ಆರ್​ಟಿಪಿಸಿಆರ್​ ವರದಿ ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ವಿಮಾನ, ರೈಲು, ಬಸ್ ಅಥವಾ ಖಾಸಗಿ ವಾಹನಗಳಲ್ಲಿ ಪ್ರಯಾಣಿಸುವವರು, ಕರೊನಾ ಲಸಿಕೆ ಪಡೆದಿದ್ದರೂ ಕೂಡ, ರಾಜ್ಯವನ್ನು ಪ್ರವೇಶಿಸುವ ಮುನ್ನ ನೆಗೆಟಿವ್ ವರದಿ ನೀಡಲೇಬೇಕಾಗಿದೆ. ದೇಶದ ಅರ್ಧದಷ್ಟು ಕರೊನಾ ಪ್ರಕರಣಗಳನ್ನು ದಾಖಲಿಸುತ್ತಿರುವ ನೆರೆಯ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕರೊನಾ ಸೋಂಕು ಮತ್ತೂ ಹೆಚ್ಚಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ತನ್ನ ಗಡಿಗಳಲ್ಲಿ ಎಚ್ಚರ … Continue reading ಕರೊನಾತಂಕ: ಮತ್ತೆ ಗಡಿಗಳಲ್ಲಿ ಚೆಕ್​ಪೋಸ್ಟ್​! ಈ ರಾಜ್ಯಗಳಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ!