ಸಿದ್ದಾಪುರದ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಚಿರತೆ..!
ಸಿದ್ದಾಪುರ: ರಾಜ್ಯದ ಕೆಲವು ಪ್ರದೇಶಗಳಲ್ಲಿ ಚಿರತೆ ಉಪಟಳ ವರದಿ ಆಗುತ್ತಿದ್ದು ಜನರು ಆತಂಕದಲ್ಲಿದ್ದಾರೆ. ಹೆಚ್ಚಾಗಿ ಇವು ಕಾಡಿನ ಅಂಚಿನಲ್ಲಿ ಕಾಣಿಸಿಕೊಳ್ಳುವ ಇವು ಆಹಾರದ ಕೊರತೆಯಿಂದ ಜನವಸತಿ ಇರುವ ಪ್ರದೇಶಗಳ ಕಡೆಗೆ ಬರುತ್ತಿವೆ ಎಂದು ಹೇಳಲಾಗುತ್ತಿದೆ. ಇದೀಗ ಸಿದ್ದಾಪುರದ ಸಿಸಿ ಕ್ಯಾಮರಾದಲ್ಲಿ ಚಿರತೆ ಉಪಟಳ ಸೆರೆಯಾಗಿದೆ. ಸಿದ್ದಾಪುರ ತಾಲೂಕಿನ ಸಂಪಗೋಡ ಗ್ರಾಮದ ಬೊಮ್ಮಜನಿಯಲ್ಲಿ ರಾತ್ರಿ ಸಮಯದಲ್ಲಿ ಮನೆಗೆ ಧಾವಿಸಿ ಒಂದು ನಾಯಿ ಹಾಗೂ ಎರಡು ಮರಿಯನ್ನು ಚಿರತೆ ತೆಗೆದುಕೊಂಡು ಹೋಗಿದ್ದು ಸಿಸಿ ಕ್ಯಾಮರಾದದಲ್ಲಿ ಸೆರೆಯಾಗಿದೆ. ಹಲವು ದಿನಗಳಿಂದ ಬೊಮ್ಮಜನಿ … Continue reading ಸಿದ್ದಾಪುರದ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಚಿರತೆ..!
Copy and paste this URL into your WordPress site to embed
Copy and paste this code into your site to embed