ಚೆನ್ನೈ-ಮೈಸೂರು ನಡುವೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು; ಪ್ರಾಯೋಗಿಕ ಸಂಚಾರ ಆರಂಭ

ಬೆಂಗಳೂರು: ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಇಂದಿನಿಂದ (ನ.07)ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಭಾನುವಾರ ರಾತ್ರಿ ಚೆನ್ನೈನ ಎಂ.ಜಿ. ರಾಮಚಂದ್ರನ್ ರೈಲ್ವೇ ನಿಲ್ದಾಣದಿಂದ ಸಂಚಾರ ಆರಂಭಿಸಿದ್ದು, ಇಂದು ಬೆಂಗಳೂರು ತಲುಪಿದೆ. ಪೆರಂಬದೂರಿನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ತಯಾರಾದ ಈ ರೈಲು, ದೇಶದ ಮೊದಲ ಅತಿವೇಗದ ರೈಲು ಎಂಬ ಖ್ಯಾತಿಗೆ ಪಾತ್ರವಾಗಿದೆ. ನ.11ರಂದು ಪ್ರಧಾನಿ ಮೋದಿ, ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ತಾಂತ್ರಿಕ ದೋಷ ಪತ್ತೆಗಾಗಿ … Continue reading ಚೆನ್ನೈ-ಮೈಸೂರು ನಡುವೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು; ಪ್ರಾಯೋಗಿಕ ಸಂಚಾರ ಆರಂಭ