ಸುಪ್ರೀಂ ಕೋರ್ಟ್​​ಗೆ ಭಾವನಾತ್ಮಕ ವಿದಾಯ ಹೇಳಿದ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ

ನವದೆಹಲಿ : ಅಯೋಧ್ಯೆಯ ರಾಮಜನ್ಮಭೂಮಿ ವಿವಾದ ಸೇರಿದಂತೆ ಹಲವು ಮಹತ್ವದ ಪ್ರಕರಣಗಳನ್ನು ತಮ್ಮ ಕರ್ತವ್ಯಾವಧಿಯಲ್ಲಿ ಪರಿಹರಿಸಿರುವ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಶರದ್ ಅರವಿಂದ್ ಬೊಬ್ಡೆ ಅವರು ಇಂದು ಸೇವೆಯಿಂದ ನಿವೃತ್ತಿ ಹೊಂದುತ್ತಿದ್ದಾರೆ. ಈ ಬಗ್ಗೆ ನ್ಯಾಯಾಲಯದಲ್ಲಿ ಉಲ್ಲೇಖ ಬಂದಾಗ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಬೊಬ್ಡೆ ಅವರು, ಉತ್ತಮ ಕಾರ್ಯ ಮಾಡಿರುವೆನೆಂಬ ಸಂತೃಪ್ತಿ ನನಗಿದೆ ಎಂದಿದ್ದಾರೆ. ಕಳೆದ 21 ವರ್ಷಗಳಿಂದ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಬೊಬ್ಡೆ ಅವರು 2019 ರ ನವೆಂಬರ್​ನಲ್ಲಿ ಸುಪ್ರೀಂ ಕೋರ್ಟ್​​ನ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದ್ದರು. … Continue reading ಸುಪ್ರೀಂ ಕೋರ್ಟ್​​ಗೆ ಭಾವನಾತ್ಮಕ ವಿದಾಯ ಹೇಳಿದ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ