ಏನಿಲ್ಲ..ಏನಿಲ್ಲ..ಬಜೆಟ್​ನಲ್ಲಿ ಏನಿಲ್ಲ ಎಂದ ಪ್ರತಿಪಕ್ಷಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಬಿಜೆಪಿಯವರ ತಲೆಯಲ್ಲಿ ಏನಿಲ್ಲ. ಏನೂ ಇಲ್ಲ. ಅವರು ಸಂಸದರಾಗುವುದಕ್ಕೆ ನಾಲಾಯಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಬಗ್ಗೆ ಏನಿಲ್ಲ…ಏನಿಲ್ಲ… ಎಂದು ಟೀಕಿಸಿದ ವಿರೋಧಪಕ್ಷದವರಿಗೆ ಶುಕ್ರವಾರ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲಿನ ನಿರ್ಬಂಧ ಗಡುವು​ ವಿಸ್ತರಣೆ! ಇಂದು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡಿಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ 3,71, 383 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಲಾಗಿದೆ. ಇದು ಕಳೆದ ಬಜೆಟ್​​ಗಿಂತ 46,630 ಕೋಟಿ … Continue reading ಏನಿಲ್ಲ..ಏನಿಲ್ಲ..ಬಜೆಟ್​ನಲ್ಲಿ ಏನಿಲ್ಲ ಎಂದ ಪ್ರತಿಪಕ್ಷಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು