More

    ರಾಜಕೀಯ ದ್ವೇಷ: ಬಾವ-ಬಾಮೈದನ ಮೇಲೆ ಮಾರಣಾಂತಿಕ ಹಲ್ಲೆ

    ಚಿಕ್ಕಬಳ್ಳಾಪುರ: ರಾಜಕೀಯ ದ್ವೇಷ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಆತನ ಬಾಮೈದನ ಮೇಲೆ ಹಲ್ಲೆ ಮಾಡಿರುವ ಘಟನೆ ಚೀಡಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಚೀಡಚಿಕ್ಕನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ತಮ್ಮೇಗೌಡ‌ ಅಲಿಯಾಸ್​ ರೆಡ್ಡಿ ಹಾಗೂ ಆತನ ಬಾಮೈದ ಮಂಜುನಾಥ್ ಮೇಲೆ ಹಲ್ಲೆ ಅದೇ ಗ್ರಾಮದ ಮರಿಯಪ್ಪನ ಮಗ ಚಾಣುಕ್ಯ ಹಾಗೂ ಸ್ನೇಹಿತರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

    ಹಾಲಿನ ಡೈರಿ ಬಳಿ ನಿಂತಿದ್ದ ವೇಳೆ ಬಾವ-ಬಾಮೈದನ ಮೇಲೆ ಹಲ್ಲೆ ಮಾಡಲಾಗಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಇಸ್ರೆಲ್​ನಿಂದ ಕದನ ವಿರಾಮ ಘೋಷಣೆ: ಹಮಾಸ್​-ಇಸ್ರೇಲ್​ ನಡುವೆ ಒಪ್ಪಂದ ಆರಂಭ, ಗಾಜಾದಲ್ಲಿ ಸಂಭ್ರಮಾಚರಣೆ

    ಭಾರತ-ಕಿವೀಸ್ ನಡುವಿನ ಟೆಸ್ಟ್ ವಿಶ್ವಕಪ್ ಫೈನಲ್ ವೀಕ್ಷಿಸಲು ಪ್ರೇಕ್ಷಕರಿಗೆ ಪ್ರವೇಶ

    ಮಹಿಳಾ ಕ್ರಿಕೆಟಿಗರ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿ ಶೆಫಾಲಿಗೆ ಬಡ್ತಿ, ಕನ್ನಡತಿ ವೇದಾಗೆ ನಿರಾಸೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts