ಶಿವಮೊಗ್ಗ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ: ಚಿಕ್ಕಬಳ್ಳಾಪುರದಲ್ಲಿ ಗಣಿಸ್ಫೋಟಕ್ಕೆ ಐವರು ಬಲಿ

ಚಿಕ್ಕಬಳ್ಳಾಪುರ: ಶಿವಮೊಗ್ಗದ ಗಣಿ ದುರಂತ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ದುರಂತಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹೀರೇನಾಗವಲ್ಲಿ ಗ್ರಾಮದ ಬಳಿ ಇರುವ ಕಲ್ಲು ಗಣಿಗಾರಿಕೆಗಳು ಸಾಕ್ಷಿಯಾಗಿವೆ. ಗಣಿಸ್ಫೋಟದ ತೀವ್ರತೆಗೆ 5 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತದೇಹಗಳೆಲ್ಲ ಛಿದ್ರ ಛಿದ್ರವಾಗಿ ನೂರಾರು ಮೀಟರ್ ದೂರದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದನ್ನೂ ಓದಿರಿ: ಪಿಎಫ್‌ಐ, ಎಸ್‌ಡಿಪಿಐ ಮಾತು ಕೇಳ್ಬೇಡಿ, ಅಲ್ಪಸಂಖ್ಯಾತರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಮೃತರನ್ನು ಉಮಾಕಾಂತ್ (ಇಂಜಿನಿಯರ್), ರಾಮು (ಸ್ಥಳೀಯ ನಿವಾಸಿ). ಮಹೇಶ್ (ವಾಚ್ ಮೆನ್) … Continue reading ಶಿವಮೊಗ್ಗ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ: ಚಿಕ್ಕಬಳ್ಳಾಪುರದಲ್ಲಿ ಗಣಿಸ್ಫೋಟಕ್ಕೆ ಐವರು ಬಲಿ