More

    ಕಪ್ಪು ಹಲಗೆ ಮೇಲೆ ಡೆತ್​ನೋಟ್​ ಬರೆದು ಆತ್ಮಹತ್ಯೆಗೆ ಶರಣಾದ ಪ್ರೌಢಶಾಲಾ ಶಿಕ್ಷಕ

    ಚಿಕ್ಕಬಳ್ಳಾಪುರ: ಕಪ್ಪು ಹಲಗೆಯ ಮೇಲೆ ಡೆತ್​ನೋಟ್​ ಬರೆದು ಅನುದಾನಿತ ಶಾಲೆಯ ಶಿಕ್ಷಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ಗೌರಿಬಿದನೂರು ತಾಲ್ಲೂಕಿನ ಕನಗಾನಕೊಪ್ಪ ಗ್ರಾಮದ ಚಂದ್ರಶೇಖರ್(೩೨) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಚಂದ್ರಶೇಖರ್​ ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.

    ಇದನ್ನೂ ಓದಿ: 11ರಂದು ಖಾಸಗಿ ಆಸ್ಪತ್ರೆ ಒಪಿಡಿ ಬಂದ್; ಆಯುರ್ವೆದ ವೈದ್ಯರಿಗೆ ಶಸ್ತ್ರಚಿಕಿತ್ಸೆ ಅನುಮತಿಗೆ ವಿರೋಧ

    ಕಪ್ಪು ಹಲಗೆ ಮೇಲೆ ಡೆತ್​ನೋಟ್​ ಬರೆದು ಆತ್ಮಹತ್ಯೆಗೆ ಶರಣಾದ ಪ್ರೌಢಶಾಲಾ ಶಿಕ್ಷಕ

    ಶಾಲಾ ಆಡಳಿತ ಮಂಡಳಿ ಅನುದಾನಿತ ಶಿಕ್ಷಕನಾಗಿ ಅನುಮೋದನೆ ಮಾಡದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಕಪ್ಪು ಹಲಗೆಯ ಮೇಲೆ ಡೆತ್​ನೋಟ್​ ಬರೆಯಲಾಗಿದೆ.

    ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಕಪ್ಪು ಹಲಗೆ ಮೇಲೆ ಡೆತ್​ನೋಟ್​ ಬರೆದು ಆತ್ಮಹತ್ಯೆಗೆ ಶರಣಾದ ಪ್ರೌಢಶಾಲಾ ಶಿಕ್ಷಕ

    ಮರಾಠ ನಿಗಮ ವಿವಾದ: ಕರ್ನಾಟಕ ಬಂದ್​ಗೆ​ ನೈತಿಕ ಬೆಂಬಲವಷ್ಟೇ ವ್ಯಕ್ತ, ಅಲ್ಲಲ್ಲಿ ಪ್ರತಿಭಟನೆ, ಹಳೇಚಂದಾಪುರದಲ್ಲಿ ಬಸ್ಸಿಗೆ ಕಲ್ಲು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts