ಅಸೆಂಬ್ಲಿ ವಾರ್ 2023| ಚಿಕ್ಕಮಗಳೂರು ಜಿಲ್ಲಾ ನೋಟ: ಕಾಫಿ ನಾಡಿನಲ್ಲಿ ಗೆಲ್ಲೋರೆ ಕಿಂಗ್
ಇಂದಿರಾ ಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆ ಚಿಕ್ಕಮಗಳೂರು. ಕಾಫಿನಾಡಲ್ಲಿ ಕಾಂಗ್ರೆಸ್ ನೆಲೆ ಎಷ್ಟು ಭದ್ರವಾಗಿತ್ತು ಎಂಬುದಕ್ಕೆ ಇದೊಂದು ನಿದರ್ಶನ ಸಾಕು. ಆದರೆ ಇದೀಗ ಕಾಂಗ್ರೆಸ್ನ ಭದ್ರಕೋಟೆ ಶಿಥಿಲಗೊಂಡಿದೆ. ಲೋಕಸಭಾ ಕ್ಷೇತ್ರ ಕೈ ತಪ್ಪಿದೆ. ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಎಸ್.ಎಂ.ಕೃಷ್ಣ ಅವಧಿಯಲ್ಲಿ ಕಾಂಗ್ರೆಸ್ನಿಂದ ಈ ಜಿಲ್ಲೆಯ ಮೂವರು ಮಂತ್ರಿಗಳಿದ್ದರು. 2004ರ ನಂತರ ಜಿಲ್ಲೆಯಲ್ಲಿ ಕಾಂಗ್ರೆಸ್ ದುರ್ಬಲವಾಗಿದ್ದು, ಅಂದಿನಿಂದಲೂ ಗತವೈಭವಕ್ಕೆ ಮರಳಲು ಹರಸಾಹಸ ಪಡುತ್ತಿದೆ. ಕೈ ನಾಯಕರು ಚರಿಷ್ಮಾ ಕಳೆದುಕೊಂಡಿದ್ದರೆ ದತ್ತಪೀಠ ಹೋರಾಟದ ಮೂಲಕ … Continue reading ಅಸೆಂಬ್ಲಿ ವಾರ್ 2023| ಚಿಕ್ಕಮಗಳೂರು ಜಿಲ್ಲಾ ನೋಟ: ಕಾಫಿ ನಾಡಿನಲ್ಲಿ ಗೆಲ್ಲೋರೆ ಕಿಂಗ್
Copy and paste this URL into your WordPress site to embed
Copy and paste this code into your site to embed